ಬ್ರೇಕಿಂಗ್ ನ್ಯೂಸ್
09-03-22 01:45 pm Mangalore Correspondent ಕರಾವಳಿ
ಮಂಗಳೂರು, ಮಾ.9: ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಭಾರತ ಸರಕಾರದ ‘ಆಪರೇಷನ್ ಗಂಗಾ’ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಪೈಲಟ್ ಕಾಣಿಸಿಕೊಂಡಿದ್ದಾರೆ.
ರೊಮೇನಿಯಾದಿಂದ ಮುಂಬೈಗೆ 182 ಮಂದಿ ವಿದ್ಯಾರ್ಥಿಗಳನ್ನು ಹೊತ್ತ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಪೈಲಟ್ ಆಗಿ ಮಂಗಳೂರಿನ ಕ್ಯಾ. ಮೈಕಲ್ ಸಲ್ದಾನ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೆ, ಇದಕ್ಕೂ ಮುನ್ನ ಹಂಗೇರಿಯಿಂದ 185 ವಿದ್ಯಾರ್ಥಿಗಳನ್ನು ಕರೆತಂದಿದ್ದ ವಿಮಾನಕ್ಕೆ ಕುವೈತ್ ನಿಂದ ಮುಂಬೈ ವರೆಗೆ ಪೈಲಟ್ ಆಗಿ ಕೆಲಸ ಮಾಡಿದ್ದರು.

‘ಬುಡಾಪೆಸ್ಟ್, ಬುಕಾರೆಸ್ಟ್ ಭಾಗಕ್ಕೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಮೊದಲ ಬಾರಿಗೆ ತೆರಳಿತ್ತು. ದಟ್ಟ ಹಿಮ, ಬೆಟ್ಟ ಗುಡ್ಡ ಪ್ರದೇಶಗಳಿಂದ ಕೂಡಿದ ದೇಶದಲ್ಲಿ ವಿಮಾನ ಚಾಲನೆ ಸವಾಲಾಗಿತ್ತು. ಆದಾಗ್ಯೂ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಲುಪಿಸಿದ ಬಗ್ಗೆ ಹೆಮ್ಮೆಯಿದೆ ಎಂದು ಮೈಕಲ್ ತಿಳಿಸಿದ್ದಾರೆ.
ಕಳೆದ 13 ವರ್ಷಗಳಿಂದ ಏರ್ ಇಂಡಿಯಾದಲ್ಲಿ ಪೈಲಟ್ ಆಗಿರುವ ಮೈಕಲ್ ಸಲ್ದಾನ ಕೋವಿಡ್ 19- ಸೋಂಕಿನ ಸಂದರ್ಭದಲ್ಲಿ ಭಾರತ ಸರ್ಕಾರದ ‘ವಂದೇ ಮಾತರಂ’ ಕಾರ್ಯಾಚರಣೆಯಲ್ಲಿಯೂ ಪಾಲ್ಗೊಂಡು ದುಬೈನಿಂದ ಭಾರತೀಯರನ್ನು ಕರೆತಂದಿದ್ದರು.
One of the pilots flying planes in ‘Operation Ganga’ with rescued Indians from war-torn Ukraine is a man from Mangaluru. Captain Michael Saldahna who flew two flights to Mumbai with evacuated Indian citizens is a resident of Valencia in Mangaluru. All Indian students who were stuck in Sumy area of war-torn Ukraine have been successfully airlifted through Operation Ganga, the government said on Monday.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:00 pm
HK News Desk
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm