ಬ್ರೇಕಿಂಗ್ ನ್ಯೂಸ್
09-03-22 07:28 pm Mangalore Correspondent ಕರಾವಳಿ
ಉಳ್ಳಾಲ, ಮಾ.9 : ರೈಲು ಡಿಕ್ಕಿ ಹೊಡೆದ ಪರಿಣಾಮ ತುಂಬು ಗರ್ಭಿಣಿ ಹಸು ಸೇರಿ ಅದರ ಹೊಟ್ಟೆಯಲ್ಲಿದ್ದ ಕರುವೂ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದ್ದು, ಬಜರಂಗದಳದ ಕಾರ್ಯಕರ್ತರು ಮೃತ ಹಸು ಮತ್ತು ಕರುವಿನ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಇಂದು ಸಂಜೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ತುಂಬು ಗರ್ಭಿಣಿ ಹಸುವೊಂದು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಕೇರಳದಿಂದ ಮಂಗಳೂರಿಗೆ ಧಾವಿಸುತ್ತಿದ್ದ ರೈಲೊಂದು ಢಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಹಸುವಿನ ಹೊಟ್ಟೆಯೊಳಗಿದ್ದ ಕರು ಹೊರಬಂದಿದ್ದು ಸುಮಾರು ಅರ್ಧ ಕಿಲೋ ಮೀಟರ್ ದೂರಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಲ್ಲದೆ, ತಾಯಿ ಹಸುವು ಛಿದ್ರ, ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಡಿಕ್ಕಿ ಹೊಡೆದು ಹಸು ಮತ್ತು ಕರು ಸಾವನ್ನಪ್ಪಿದ ಕೂಡಲೇ ರೈಲು ಕೂಡ ತೊಕ್ಕೊಟ್ಟಿನಲ್ಲಿ ಹಠಾತ್ತನೆ ನಿಲುಗಡೆಗೊಂಡಿದೆ.



ಸುದ್ದಿ ತಿಳಿದ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದು ಕರು ಮತ್ತು ಛಿದ್ರಗೊಂಡ ಹಸುವಿನ ದೇಹದ ಭಾಗಗಳನ್ನು ಒಗ್ಗೂಡಿಸಿ ಅಂತ್ಯ ಸಂಸ್ಕಾರ ನಡೆಸಿದ್ದು ಮಾನವೀಯತೆ ಮೆರೆದಿದ್ದಾರೆ.
Mangalore Pregnant cow dies after train hits while crossing, calf dead in Ullal.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm