ಬ್ರೇಕಿಂಗ್ ನ್ಯೂಸ್
09-03-22 07:28 pm Mangalore Correspondent ಕರಾವಳಿ
ಉಳ್ಳಾಲ, ಮಾ.9 : ರೈಲು ಡಿಕ್ಕಿ ಹೊಡೆದ ಪರಿಣಾಮ ತುಂಬು ಗರ್ಭಿಣಿ ಹಸು ಸೇರಿ ಅದರ ಹೊಟ್ಟೆಯಲ್ಲಿದ್ದ ಕರುವೂ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದ್ದು, ಬಜರಂಗದಳದ ಕಾರ್ಯಕರ್ತರು ಮೃತ ಹಸು ಮತ್ತು ಕರುವಿನ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಇಂದು ಸಂಜೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ತುಂಬು ಗರ್ಭಿಣಿ ಹಸುವೊಂದು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಕೇರಳದಿಂದ ಮಂಗಳೂರಿಗೆ ಧಾವಿಸುತ್ತಿದ್ದ ರೈಲೊಂದು ಢಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಹಸುವಿನ ಹೊಟ್ಟೆಯೊಳಗಿದ್ದ ಕರು ಹೊರಬಂದಿದ್ದು ಸುಮಾರು ಅರ್ಧ ಕಿಲೋ ಮೀಟರ್ ದೂರಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಲ್ಲದೆ, ತಾಯಿ ಹಸುವು ಛಿದ್ರ, ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಡಿಕ್ಕಿ ಹೊಡೆದು ಹಸು ಮತ್ತು ಕರು ಸಾವನ್ನಪ್ಪಿದ ಕೂಡಲೇ ರೈಲು ಕೂಡ ತೊಕ್ಕೊಟ್ಟಿನಲ್ಲಿ ಹಠಾತ್ತನೆ ನಿಲುಗಡೆಗೊಂಡಿದೆ.



ಸುದ್ದಿ ತಿಳಿದ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದು ಕರು ಮತ್ತು ಛಿದ್ರಗೊಂಡ ಹಸುವಿನ ದೇಹದ ಭಾಗಗಳನ್ನು ಒಗ್ಗೂಡಿಸಿ ಅಂತ್ಯ ಸಂಸ್ಕಾರ ನಡೆಸಿದ್ದು ಮಾನವೀಯತೆ ಮೆರೆದಿದ್ದಾರೆ.
Mangalore Pregnant cow dies after train hits while crossing, calf dead in Ullal.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am