ಬ್ರೇಕಿಂಗ್ ನ್ಯೂಸ್
14-03-22 02:20 pm Mangalore Correspondent ಕರಾವಳಿ
ಮಂಗಳೂರು, ಮಾ.14: ಎರಡು ದಿನಗಳ ಕರಾವಳಿ ಪ್ರವಾಸದ ನಿಮಿತ್ತ ಮಂಗಳೂರಿಗೆ ಆಗಮಿಸಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ದೇಗುಲದ ಆಡಳಿತ ಮಂಡಳಿ ಸದಸ್ಯರು ರಾಜ್ಯಪಾಲರನ್ನು ಬರಮಾಡಿಕೊಂಡು ಸ್ವಾಗತಿಸಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ, ಆರತಿ ಸ್ವೀಕರಿಸಿದರು. ಶಿಷ್ಟಚಾರ ಪ್ರಕಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಜೊತೆಗಿದ್ದರು. ದೇವರ ದರ್ಶನದ ಬಳಿಕ ದೇವಸ್ಥಾನದ ಟ್ರಸ್ಟಿಗಳು ರಾಜ್ಯಪಾಲರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಇದೇ ವೇಳೆ, ದೇಗುಲದ ಅಭಿವೃದ್ಧಿಯ ರೂವಾರಿ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಆತ್ಮಚರಿತ್ರೆ ಪುಸ್ತಕವನ್ನು ಅವರಿಗೆ ನೀಡಲಾಯಿತು. ದೇವಸ್ಥಾನದ ಪ್ರವಾಸಿಗರ ಸಂದರ್ಶನದ ಪುಸ್ತಕದಲ್ಲಿ ಸಹಿ ಹಾಕಿ, ಅಲ್ಲಿಂದ ಸರ್ಕಿಟ್ ಹೌಸ್ ಗೆ ನಿರ್ಗಮಿಸಿದರು.






ಮಧ್ಯಾಹ್ನ 2.45ಕ್ಕೆ ರಾಜ್ಯಪಾಲರು ಮಂಗಳೂರಿನಿಂದ ಮೂಡುಬಿದ್ರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ನಾಲ್ಕು ಗಂಟೆಗೆ ಕೊಡ್ಯಡ್ಕ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಆನಂತರ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂಟು ಗಂಟೆಗೆ ಅಲ್ಲಿಂದ ಮರಳಿ ಮಂಗಳೂರಿಗೆ ಬರಲಿದ್ದು ಸರ್ಕಿಟ್ ಹೌಸ್ ನಲ್ಲಿ ರಾತ್ರಿ ತಂಗಲಿದ್ದಾರೆ. ಮಾ.15ರಂದು ಬೆಳಗ್ಗೆ ಹತ್ತು ಗಂಟೆಗೆ ಬಜ್ಪೆ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಲಿದ್ದಾರೆ.
Governor of Karnataka Thawar Chand Gehlot is touring Dakshina Kannada (DK) and Udupi districts on March 14 and 15.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am