ಬ್ರೇಕಿಂಗ್ ನ್ಯೂಸ್
16-03-22 10:53 am Mangalore Correspondent ಕರಾವಳಿ
ಉಳ್ಳಾಲ, ಮಾ.16 : ಪ್ರೇಮ ವೈಫಲ್ಯದಿಂದ ಬೇಸತ್ತ ಹದಿಹರೆಯದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುತ್ತಾರು ಸಂತೋಷ್ ನಗರ ಎಂಬಲ್ಲಿ ನಡೆದಿದೆ.
ದೀಕ್ಷಿತ್ (19) ಆತ್ಮಹತ್ಯೆಗೈದ ಯುವಕ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮೂಲತಃ ಕಂಕನಾಡಿ ಬೈಪಾಸ್ ನ ಕದ್ಕೋರಿ ಗುಡ್ಡೆಯ ದೀಕ್ಷಿತ್ ಕುಟುಂಬ ಕೆಲ ಸಮಯದಿಂದ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದೀಕ್ಷಿತ್ ನಿನ್ನೆ ಸಂಜೆ ತಾಯಿಯೊಂದಿಗೆ ಕುತ್ತಾರಿನ ಸಂಬಂಧಿಕರ ಮನೆಯಲ್ಲಿದ್ದು ಈ ವೇಳೆ ಮನೆಗೆ ಹೋಗಿ ಬರುತ್ತೇನೆಂದು ಓರ್ವನೇ ಸಂತೋಷ್ ನಗರದ ಬಾಡಿಗೆ ಮನೆಗೆ ತೆರಳಿದ್ದನಂತೆ. ಬಳಿಕ ಮನೆಯ ಕೋಣೆಯ ಸಿಲಿಂಗ್ ಫ್ಯಾನಿಗೆ ದೀಕ್ಷಿತ್ ನೇಣು ಬಿಗಿದು ಆತ್ಮ ಹತ್ಯೆಗೈದಿರುವುದು ರಾತ್ರಿ ವೇಳೆ ಕಂಡುಬಂದಿದೆ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದೆ.
ಮೃತ ದೀಕ್ಷಿತ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು ತಾಯಿ, ಸಹೋದರನನ್ನು ಅಗಲಿದ್ದಾನೆ.
Mangalore Love failure 19 year old boy commits suicide in Kuttar. The deceased has been identified as Deekshith. Deekshith and Mother had been to their relatives house and deekshith who went to the room was found hanging.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am