ಬ್ರೇಕಿಂಗ್ ನ್ಯೂಸ್
16-03-22 10:53 am Mangalore Correspondent ಕರಾವಳಿ
ಉಳ್ಳಾಲ, ಮಾ.16 : ಪ್ರೇಮ ವೈಫಲ್ಯದಿಂದ ಬೇಸತ್ತ ಹದಿಹರೆಯದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುತ್ತಾರು ಸಂತೋಷ್ ನಗರ ಎಂಬಲ್ಲಿ ನಡೆದಿದೆ.
ದೀಕ್ಷಿತ್ (19) ಆತ್ಮಹತ್ಯೆಗೈದ ಯುವಕ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮೂಲತಃ ಕಂಕನಾಡಿ ಬೈಪಾಸ್ ನ ಕದ್ಕೋರಿ ಗುಡ್ಡೆಯ ದೀಕ್ಷಿತ್ ಕುಟುಂಬ ಕೆಲ ಸಮಯದಿಂದ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದೀಕ್ಷಿತ್ ನಿನ್ನೆ ಸಂಜೆ ತಾಯಿಯೊಂದಿಗೆ ಕುತ್ತಾರಿನ ಸಂಬಂಧಿಕರ ಮನೆಯಲ್ಲಿದ್ದು ಈ ವೇಳೆ ಮನೆಗೆ ಹೋಗಿ ಬರುತ್ತೇನೆಂದು ಓರ್ವನೇ ಸಂತೋಷ್ ನಗರದ ಬಾಡಿಗೆ ಮನೆಗೆ ತೆರಳಿದ್ದನಂತೆ. ಬಳಿಕ ಮನೆಯ ಕೋಣೆಯ ಸಿಲಿಂಗ್ ಫ್ಯಾನಿಗೆ ದೀಕ್ಷಿತ್ ನೇಣು ಬಿಗಿದು ಆತ್ಮ ಹತ್ಯೆಗೈದಿರುವುದು ರಾತ್ರಿ ವೇಳೆ ಕಂಡುಬಂದಿದೆ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದೆ.
ಮೃತ ದೀಕ್ಷಿತ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು ತಾಯಿ, ಸಹೋದರನನ್ನು ಅಗಲಿದ್ದಾನೆ.
Mangalore Love failure 19 year old boy commits suicide in Kuttar. The deceased has been identified as Deekshith. Deekshith and Mother had been to their relatives house and deekshith who went to the room was found hanging.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm