ಬ್ರೇಕಿಂಗ್ ನ್ಯೂಸ್
16-03-22 11:56 am Mangalore Correspondent ಕರಾವಳಿ
ಮಂಗಳೂರು, ಮಾ.16 : ರಾಜ್ಯಾದ್ಯಂತ ಎಸಿಬಿ ದಾಳಿ ನಡೆದಿದ್ದು ಮಂಗಳೂರಿನಲ್ಲಿ ಮೆಸ್ಕಾಂ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ದಿಢೀರ್ ದಾಳಿ ನಡೆದಿದ್ದು ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ದಯಾಲು ಸುಂದರ್ ರಾಜ್ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ನಗರದ ಮಲ್ಲಿಕಟ್ಟೆ ಸಮೀಪ ಬಾಡಿಗೆ ಮನೆ ಹೊಂದಿರುವ ವಿಜಯ ಅಪಾರ್ಟ್ಮೆಂಟ್ ಹಾಗೂ ಮೆಸ್ಕಾಂ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಎಸಿಬಿ ಎಸ್ಪಿ ಸಿ.ಎ.ಸೈಮನ್ ಹಾಗೂ ಕಾರವಾರ ಎಸಿಬಿ ನೇತೃತ್ವದ ತಂಡ ದಾಳಿ ನಡೆಸಿದೆ.
ಎಸಿಬಿ ಅಧಿಕಾರಿಗಳು ಅಧಿಕಾರಿ ಕುರಿತ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ದಯಾಲು ಸುಂದರ್ ರಾಜ್ ಮಂಗಳೂರಿನಲ್ಲಿ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Teams of the Anti-Corruption Bureau (ACB), in an early morning operation on Wednesday March 16, raided a number of officials all over the state. Assistant executive engineer (AEE) of Karnataka Power Transmission Corporation Ltd (KPTCL), Dayasundar Raju based in Mangaluru happens to be one of the targetted officials.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm