ಬ್ರೇಕಿಂಗ್ ನ್ಯೂಸ್
16-03-22 11:56 am Mangalore Correspondent ಕರಾವಳಿ
ಮಂಗಳೂರು, ಮಾ.16 : ರಾಜ್ಯಾದ್ಯಂತ ಎಸಿಬಿ ದಾಳಿ ನಡೆದಿದ್ದು ಮಂಗಳೂರಿನಲ್ಲಿ ಮೆಸ್ಕಾಂ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ದಿಢೀರ್ ದಾಳಿ ನಡೆದಿದ್ದು ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ದಯಾಲು ಸುಂದರ್ ರಾಜ್ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ನಗರದ ಮಲ್ಲಿಕಟ್ಟೆ ಸಮೀಪ ಬಾಡಿಗೆ ಮನೆ ಹೊಂದಿರುವ ವಿಜಯ ಅಪಾರ್ಟ್ಮೆಂಟ್ ಹಾಗೂ ಮೆಸ್ಕಾಂ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಎಸಿಬಿ ಎಸ್ಪಿ ಸಿ.ಎ.ಸೈಮನ್ ಹಾಗೂ ಕಾರವಾರ ಎಸಿಬಿ ನೇತೃತ್ವದ ತಂಡ ದಾಳಿ ನಡೆಸಿದೆ.
ಎಸಿಬಿ ಅಧಿಕಾರಿಗಳು ಅಧಿಕಾರಿ ಕುರಿತ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ದಯಾಲು ಸುಂದರ್ ರಾಜ್ ಮಂಗಳೂರಿನಲ್ಲಿ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Teams of the Anti-Corruption Bureau (ACB), in an early morning operation on Wednesday March 16, raided a number of officials all over the state. Assistant executive engineer (AEE) of Karnataka Power Transmission Corporation Ltd (KPTCL), Dayasundar Raju based in Mangaluru happens to be one of the targetted officials.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm