ಬ್ರೇಕಿಂಗ್ ನ್ಯೂಸ್
16-03-22 11:56 am Mangalore Correspondent ಕರಾವಳಿ
ಮಂಗಳೂರು, ಮಾ.16 : ರಾಜ್ಯಾದ್ಯಂತ ಎಸಿಬಿ ದಾಳಿ ನಡೆದಿದ್ದು ಮಂಗಳೂರಿನಲ್ಲಿ ಮೆಸ್ಕಾಂ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ದಿಢೀರ್ ದಾಳಿ ನಡೆದಿದ್ದು ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ದಯಾಲು ಸುಂದರ್ ರಾಜ್ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ನಗರದ ಮಲ್ಲಿಕಟ್ಟೆ ಸಮೀಪ ಬಾಡಿಗೆ ಮನೆ ಹೊಂದಿರುವ ವಿಜಯ ಅಪಾರ್ಟ್ಮೆಂಟ್ ಹಾಗೂ ಮೆಸ್ಕಾಂ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಎಸಿಬಿ ಎಸ್ಪಿ ಸಿ.ಎ.ಸೈಮನ್ ಹಾಗೂ ಕಾರವಾರ ಎಸಿಬಿ ನೇತೃತ್ವದ ತಂಡ ದಾಳಿ ನಡೆಸಿದೆ.
ಎಸಿಬಿ ಅಧಿಕಾರಿಗಳು ಅಧಿಕಾರಿ ಕುರಿತ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ದಯಾಲು ಸುಂದರ್ ರಾಜ್ ಮಂಗಳೂರಿನಲ್ಲಿ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Teams of the Anti-Corruption Bureau (ACB), in an early morning operation on Wednesday March 16, raided a number of officials all over the state. Assistant executive engineer (AEE) of Karnataka Power Transmission Corporation Ltd (KPTCL), Dayasundar Raju based in Mangaluru happens to be one of the targetted officials.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am