ಬ್ರೇಕಿಂಗ್ ನ್ಯೂಸ್
16-03-22 12:56 pm Udupi Correspondent ಕರಾವಳಿ
ಕುಂದಾಪುರ, ಮಾ.16 : ಹಿಜಾಬ್ ವಿಚಾರದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದ ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಹೈಕೋರ್ಟ್ ಆದೇಶದ ಬಳಿಕ ಕಾಲೇಜು ಆರಂಭಗೊಂಡಿದ್ದು, 11 ಮಂದಿ ಕಾಲೇಜಿಗೆ ಗೈರಾಗಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಾ.15ರ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಶಾಲೆ, ಕಾಲೇಜು ಆವರಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ, 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇಂದು ಬೆಳಗ್ಗೆ ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸಿದ್ದು ಹಿಜಾಬ್ ಹಾಕಿದವರನ್ನು ತೆಗೆದು ಒಳಬರುವಂತೆ ಸೂಚಿಸಲು ಸಿಬಂದಿ ಮತ್ತು ಕಾಲೇಜಿನ ಉಪನ್ಯಾಸಕರು ತೊಡಗಿದ್ದರು. ಈ ವೇಳೆ, ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದು, ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ತೆರಳಿ ಹಿಜಾಬ್, ಬುರ್ಖಾ ತೆಗೆದಿಟ್ಟು ತರಗತಿಗೆ ತೆರಳಿದ್ದಾರೆ. ಕುಂದಾಪುರದಲ್ಲಿ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ 22 ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ದೂರ ನಿಂತಿದ್ದರು. ಈಗ ಅವರ ಸಂಖ್ಯೆ ಕಡಿಮೆಯಾಗಿದ್ದು, ಹೈಕೋರ್ಟ್ ತೀರ್ಪನ್ನು ಪಾಲಿಸುವ ಸೂಚನೆ ನೀಡಿದ್ದಾರೆ.
ಉಡುಪಿಯ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಗಾಗಿ ಪಟ್ಟು ಹಿಡಿದು ಕಾಲೇಜಿನಿಂದ ಹೊರಗೆ ನಿಂತಿದ್ದ ಆರು ಮಂದಿ ವಿದ್ ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ಶಿಕ್ಷಣದಿಂದ ದೂರ ನಿಂತಿದ್ದಾರೆ. ಈ ಪೈಕಿ ಒಬ್ಬಾಕೆಯ ಹೆಸರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ತುರ್ತಾಗಿ ಅರ್ಜಿ ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಾರೆ.
Students remove hijab and attend class in Kundapur, 11 others absent.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am