ಬ್ರೇಕಿಂಗ್ ನ್ಯೂಸ್
18-03-22 12:43 pm Mangalore Correspondent ಕರಾವಳಿ
ಪುತ್ತೂರು, ಮಾ.18: ಪೇರಳೆ ಹಣ್ಣು ಕೊಯ್ಯಲು ಹೋಗಿ ಮರದಿಂದ ಬಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡು ಮೂರನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ನಡೆದಿದೆ.
ದೋಳ್ಪಾಡಿ ನಿವಾಸಿ ದಿವಾಕರ ಗೌಡ ಎಂಬವರ ಪುತ್ರ ಉಲ್ಲಾಸ್ (9) ಮೃತ ವಿದ್ಯಾರ್ಥಿ. ದೋಳ್ಪಾಡಿ ಸರಕಾರಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ ಬಾಲಕ ಸಂಜೆ ಶಾಲೆಯಿಂದ ಮರಳಿದ ಬಳಿಕ ಮನೆಯ ಬಳಿ ಇತರ ಮಕ್ಕಳ ಜೊತೆಗೆ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಪೇರಳೆ ಮರಕ್ಕೇರಿದ್ದ ಉಲ್ಲಾಸ್ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾನೆ. ತಲೆಯ ಹಿಂಭಾಗಕ್ಕೆ ಏಟು ಬಿದ್ದು ಮೂಗಿನಲ್ಲಿ ರಕ್ತ ಬರುತ್ತಿದ್ದುದನ್ನು ಗಮನಿಸಿ ಮನೆಯವರು ಕಡಬ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ವೈದ್ಯರು ಪರೀಕ್ಷಿಸಿದಾಗ, ಬಾಲಕ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಾಲಕನ ತಂದೆ ದಿವಾಕರ ಅವರು ಕಡಬ ಠಾಣೆಗೆ ಮಾಹಿತಿ ನೀಡಿದ್ದು ಮರದಿಂದ ಬಿದ್ದು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯ ಇಲ್ಲವೆಂದು ತಿಳಿಸಿದ್ದಾರೆ.
Kadaba 9 year old boy dies after falling from tree in Mangalore. The deceased has been identified as Ullas.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm