ಬ್ರೇಕಿಂಗ್ ನ್ಯೂಸ್
18-03-22 12:43 pm Mangalore Correspondent ಕರಾವಳಿ
ಪುತ್ತೂರು, ಮಾ.18: ಪೇರಳೆ ಹಣ್ಣು ಕೊಯ್ಯಲು ಹೋಗಿ ಮರದಿಂದ ಬಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡು ಮೂರನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ನಡೆದಿದೆ.
ದೋಳ್ಪಾಡಿ ನಿವಾಸಿ ದಿವಾಕರ ಗೌಡ ಎಂಬವರ ಪುತ್ರ ಉಲ್ಲಾಸ್ (9) ಮೃತ ವಿದ್ಯಾರ್ಥಿ. ದೋಳ್ಪಾಡಿ ಸರಕಾರಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ ಬಾಲಕ ಸಂಜೆ ಶಾಲೆಯಿಂದ ಮರಳಿದ ಬಳಿಕ ಮನೆಯ ಬಳಿ ಇತರ ಮಕ್ಕಳ ಜೊತೆಗೆ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಪೇರಳೆ ಮರಕ್ಕೇರಿದ್ದ ಉಲ್ಲಾಸ್ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾನೆ. ತಲೆಯ ಹಿಂಭಾಗಕ್ಕೆ ಏಟು ಬಿದ್ದು ಮೂಗಿನಲ್ಲಿ ರಕ್ತ ಬರುತ್ತಿದ್ದುದನ್ನು ಗಮನಿಸಿ ಮನೆಯವರು ಕಡಬ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ವೈದ್ಯರು ಪರೀಕ್ಷಿಸಿದಾಗ, ಬಾಲಕ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಾಲಕನ ತಂದೆ ದಿವಾಕರ ಅವರು ಕಡಬ ಠಾಣೆಗೆ ಮಾಹಿತಿ ನೀಡಿದ್ದು ಮರದಿಂದ ಬಿದ್ದು ಮೃತಪಟ್ಟಿದ್ದು ಇದರಲ್ಲಿ ಬೇರೆ ಯಾವುದೇ ಸಂಶಯ ಇಲ್ಲವೆಂದು ತಿಳಿಸಿದ್ದಾರೆ.
Kadaba 9 year old boy dies after falling from tree in Mangalore. The deceased has been identified as Ullas.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am