ಬ್ರೇಕಿಂಗ್ ನ್ಯೂಸ್
18-03-22 02:17 pm Mangalore Correspondent ಕರಾವಳಿ
ಮಂಗಳೂರು, ಮಾ.18 : ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕದ್ರಿ ಸಂಚಾರಿ ಠಾಣೆಯ ಎಎಸ್ಐ ಸದಾಶಿವ(58) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ ಹತ್ತು ಗಂಟೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕದ್ರಿ ಕಡೆಯಿಂದ ಕೊಟ್ಟಾರ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಕುಂಟಿಕಾನದಲ್ಲಿ ಎದುರಿನಿಂದ ಸಾಗುತ್ತಿದ್ದ ರೋಡ್ ರೋಲರ್ ಗೆ ಡಿಕ್ಕಿಯಾಗಿದ್ದಾರೆ. ಇದರಿಂದ ತಲೆಯ ಭಾಗಕ್ಕೆ ತೀವ್ರ ಏಟು ತಗಲಿ ರಕ್ತಸ್ರಾವ ಆಗಿದ್ದ ಸದಾಶಿವ ಅವರನ್ನು ಕೂಡಲೇ ಎಜೆ ಎಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸದಾಶಿವ ಅವರು ಕಾವೂರಿನ ಪಂಜಿಮೊಗರಿನ ನಿವಾಸಿಯಾಗಿದ್ದು, ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. ಪುತ್ರ ಎನ್ಐಟಿಕೆ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾನೆ. ಸದಾಶಿವ ಅವರು ಪೊಲೀಸ್ ಇಲಾಖೆಗೆ ಸೇರಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ರೋಡ್ ರೋಲರನ್ನು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸಲು ಅವಕಾಶ ಇಲ್ಲ. ಅದರಲ್ಲಿ ಮೇಲ್ಭಾಗದಲ್ಲಿ ಮಾತ್ರ ಸಣ್ಣ ಲೈಟ್ ಇರುವುದರಿಂದ ವೇಗವಾಗಿ ಸಾಗುವ ವಾಹನಗಳಿಗೆ ಎದುರಿನ ವಾಹನ ಕಾಣುವುದಿಲ್ಲ. ಇದೇ ಕಾರಣದಿಂದ ಅಪಘಾತ ಆಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಎಸಿಪಿ ನಟರಾಜ್ ತಿಳಿಸಿದ್ದಾರೆ.
Mangalore Kadri traffic ASI dies after accident. The deceased has been identified as Sadashiva.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm