ಬ್ರೇಕಿಂಗ್ ನ್ಯೂಸ್
21-03-22 04:00 pm Udupi Correspondent ಕರಾವಳಿ
ಉಡುಪಿ, ಮಾ.21 : ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸಿಡಿದು ಮೂರು ಮಂದಿ ಸಾವಿಗೀಡಾದ ಘಟನೆ ಕಾಪು ಸಮೀಪದ ಮಲ್ಲಾರು ಎಂಬಲ್ಲಿ ನಡೆದಿದೆ. ಇಬ್ಬರು ಯುವಕರು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ಸಜೀವ ದಹನವಾಗಿದ್ದಾರೆ.
ಮಲ್ಲಾರ್ ಪಕೀರನಕಟ್ಟೆ ಮಸೀದಿ ಬಳಿ ಘಟನೆ ನಡೆದಿದ್ದು ಒಮ್ಮಿಂದೊಮ್ಮೆಲೇ ಗ್ಯಾಸ್ ಸಿಲಿಂಡರ್ ಸಿಡಿದು ಬೆಂಕಿ ಹೊತ್ತಿಕೊಂಡು ಅಂಗಡಿಯಲ್ಲಿದ್ದ ಫ್ರಿಜ್, ಇನ್ನಿತರ ಉಪಕರಣಗಳಿಗೆ ಹೊತ್ತಿಕೊಂಡಿದೆ. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದವರು ಆಹುತಿಯಾಗಿದ್ದಾರೆ.


ರಜಾಕ್ ಮತ್ತು ರಜಬ್ ಸ್ಥಳದಲ್ಲೇ ಸಾವು ಕಂಡಿದ್ದರೆ, ನಿಯಾಜ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇತರ ಮೂವರು ಯುವಕರು ತೀವ್ರ ಗಾಯಗೊಂಡಿದ್ದಾರೆ. ಬೆಂಕಿ ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ್ದು ಕೂಡಲೇ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬಂದಿ ಸೇರಿ ನಂದಿಸಿದ್ದಾರೆ. ಸತತ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮೂವರು ಪಾಲುದಾರಿಕೆಯಲ್ಲಿ ಗುಜರಿ ಅಂಗಡಿ ನಡೆಸುತ್ತಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಉಡುಪಿ ಅಗ್ನಿಶಾಮಕ ದಳ ಮತ್ತು ಐಎಸ್ ಪಿಆರ್ ಎಲ್ ಘಟಕದ ಅಗ್ನಿಶಾಮಕ ದಳ ಸಿಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.
In an incident that occurred on Monday March 21 at Farkinakatte of the town, three people died when a LPG cylinder exploded at a scrap shop.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm