ಬ್ರೇಕಿಂಗ್ ನ್ಯೂಸ್
21-03-22 04:00 pm Udupi Correspondent ಕರಾವಳಿ
ಉಡುಪಿ, ಮಾ.21 : ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸಿಡಿದು ಮೂರು ಮಂದಿ ಸಾವಿಗೀಡಾದ ಘಟನೆ ಕಾಪು ಸಮೀಪದ ಮಲ್ಲಾರು ಎಂಬಲ್ಲಿ ನಡೆದಿದೆ. ಇಬ್ಬರು ಯುವಕರು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ಸಜೀವ ದಹನವಾಗಿದ್ದಾರೆ.
ಮಲ್ಲಾರ್ ಪಕೀರನಕಟ್ಟೆ ಮಸೀದಿ ಬಳಿ ಘಟನೆ ನಡೆದಿದ್ದು ಒಮ್ಮಿಂದೊಮ್ಮೆಲೇ ಗ್ಯಾಸ್ ಸಿಲಿಂಡರ್ ಸಿಡಿದು ಬೆಂಕಿ ಹೊತ್ತಿಕೊಂಡು ಅಂಗಡಿಯಲ್ಲಿದ್ದ ಫ್ರಿಜ್, ಇನ್ನಿತರ ಉಪಕರಣಗಳಿಗೆ ಹೊತ್ತಿಕೊಂಡಿದೆ. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದವರು ಆಹುತಿಯಾಗಿದ್ದಾರೆ.


ರಜಾಕ್ ಮತ್ತು ರಜಬ್ ಸ್ಥಳದಲ್ಲೇ ಸಾವು ಕಂಡಿದ್ದರೆ, ನಿಯಾಜ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇತರ ಮೂವರು ಯುವಕರು ತೀವ್ರ ಗಾಯಗೊಂಡಿದ್ದಾರೆ. ಬೆಂಕಿ ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ್ದು ಕೂಡಲೇ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬಂದಿ ಸೇರಿ ನಂದಿಸಿದ್ದಾರೆ. ಸತತ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮೂವರು ಪಾಲುದಾರಿಕೆಯಲ್ಲಿ ಗುಜರಿ ಅಂಗಡಿ ನಡೆಸುತ್ತಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಉಡುಪಿ ಅಗ್ನಿಶಾಮಕ ದಳ ಮತ್ತು ಐಎಸ್ ಪಿಆರ್ ಎಲ್ ಘಟಕದ ಅಗ್ನಿಶಾಮಕ ದಳ ಸಿಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.
In an incident that occurred on Monday March 21 at Farkinakatte of the town, three people died when a LPG cylinder exploded at a scrap shop.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am