ಬ್ರೇಕಿಂಗ್ ನ್ಯೂಸ್
21-03-22 04:00 pm Udupi Correspondent ಕರಾವಳಿ
ಉಡುಪಿ, ಮಾ.21 : ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸಿಡಿದು ಮೂರು ಮಂದಿ ಸಾವಿಗೀಡಾದ ಘಟನೆ ಕಾಪು ಸಮೀಪದ ಮಲ್ಲಾರು ಎಂಬಲ್ಲಿ ನಡೆದಿದೆ. ಇಬ್ಬರು ಯುವಕರು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ಸಜೀವ ದಹನವಾಗಿದ್ದಾರೆ.
ಮಲ್ಲಾರ್ ಪಕೀರನಕಟ್ಟೆ ಮಸೀದಿ ಬಳಿ ಘಟನೆ ನಡೆದಿದ್ದು ಒಮ್ಮಿಂದೊಮ್ಮೆಲೇ ಗ್ಯಾಸ್ ಸಿಲಿಂಡರ್ ಸಿಡಿದು ಬೆಂಕಿ ಹೊತ್ತಿಕೊಂಡು ಅಂಗಡಿಯಲ್ಲಿದ್ದ ಫ್ರಿಜ್, ಇನ್ನಿತರ ಉಪಕರಣಗಳಿಗೆ ಹೊತ್ತಿಕೊಂಡಿದೆ. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದವರು ಆಹುತಿಯಾಗಿದ್ದಾರೆ.


ರಜಾಕ್ ಮತ್ತು ರಜಬ್ ಸ್ಥಳದಲ್ಲೇ ಸಾವು ಕಂಡಿದ್ದರೆ, ನಿಯಾಜ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇತರ ಮೂವರು ಯುವಕರು ತೀವ್ರ ಗಾಯಗೊಂಡಿದ್ದಾರೆ. ಬೆಂಕಿ ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ್ದು ಕೂಡಲೇ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬಂದಿ ಸೇರಿ ನಂದಿಸಿದ್ದಾರೆ. ಸತತ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮೂವರು ಪಾಲುದಾರಿಕೆಯಲ್ಲಿ ಗುಜರಿ ಅಂಗಡಿ ನಡೆಸುತ್ತಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಉಡುಪಿ ಅಗ್ನಿಶಾಮಕ ದಳ ಮತ್ತು ಐಎಸ್ ಪಿಆರ್ ಎಲ್ ಘಟಕದ ಅಗ್ನಿಶಾಮಕ ದಳ ಸಿಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.
In an incident that occurred on Monday March 21 at Farkinakatte of the town, three people died when a LPG cylinder exploded at a scrap shop.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm