ಬ್ರೇಕಿಂಗ್ ನ್ಯೂಸ್
22-03-22 10:29 pm Mangalore Correspondent ಕರಾವಳಿ
ಮಂಗಳೂರು, ಮಾ.22: ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ಮಹಮ್ಮದ್ ಶರೀಫ್ ಅವರನ್ನು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಂಡ ಕಾರಣಕ್ಕೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಮಹಮ್ಮದ್ ಶರೀಫ್ ತನ್ನ ಊರಿನ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇರುವುದರಿಂದ ಮಾ.16ರಿಂದ 19 ರ ವರೆಗೆ ರಜೆ ಪಡೆದಿದ್ದರು. ಅಲ್ಲದೆ, ಮಾ.20 ರಂದು ಹೆಚ್ಚುವರಿ ರಜೆಯನ್ನು ಪಡೆದುಕೊಂಡಿದ್ದರು. ಆದರೆ ಈ ಅವಧಿಯಲ್ಲಿ ಶರೀಫ್ ಇಲಾಖೆಗೆ ತಿಳಿಸದೆ ದುಬೈಗೆ ತೆರಳಿರುವುದು ದೃಢಪಟ್ಟಿದೆ.

ಪೊಲೀಸ್ ಸೇವೆಯಲ್ಲಿದ್ದವರು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಳ್ಳುವಂತಿಲ್ಲ. ಹೀಗಾಗಿ ಪೊಲೀಸ್ ಇಲಾಖೆಯ ಕಾನೂನು ಉಲ್ಲಂಘಿಸಿದ್ದಕ್ಕಾಗಿ ಮಹಮ್ಮದ್ ಶರೀಫ್ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿ ಮಂಗಳೂರು ನಗರ ಕಮಿಷನರ್ ಶಶಿಕುಮಾರ್ ಆದೇಶ ಮಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಶರೀಫ್ ಅವರನ್ನು ಮುಂದಿನ ಆದೇಶದ ವರೆಗೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
Mangalore traffic Police inspector Mahammad Shareef for travelling aboard without permission. Shareef who took leave didn't tell his authorities that he was flying abroad on vacation. Police commissioner of Mangalore N Shashi Kumar has orders for suspension.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm