ಬ್ರೇಕಿಂಗ್ ನ್ಯೂಸ್
22-03-22 10:29 pm Mangalore Correspondent ಕರಾವಳಿ
ಮಂಗಳೂರು, ಮಾ.22: ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ಮಹಮ್ಮದ್ ಶರೀಫ್ ಅವರನ್ನು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಂಡ ಕಾರಣಕ್ಕೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಮಹಮ್ಮದ್ ಶರೀಫ್ ತನ್ನ ಊರಿನ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇರುವುದರಿಂದ ಮಾ.16ರಿಂದ 19 ರ ವರೆಗೆ ರಜೆ ಪಡೆದಿದ್ದರು. ಅಲ್ಲದೆ, ಮಾ.20 ರಂದು ಹೆಚ್ಚುವರಿ ರಜೆಯನ್ನು ಪಡೆದುಕೊಂಡಿದ್ದರು. ಆದರೆ ಈ ಅವಧಿಯಲ್ಲಿ ಶರೀಫ್ ಇಲಾಖೆಗೆ ತಿಳಿಸದೆ ದುಬೈಗೆ ತೆರಳಿರುವುದು ದೃಢಪಟ್ಟಿದೆ.

ಪೊಲೀಸ್ ಸೇವೆಯಲ್ಲಿದ್ದವರು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಳ್ಳುವಂತಿಲ್ಲ. ಹೀಗಾಗಿ ಪೊಲೀಸ್ ಇಲಾಖೆಯ ಕಾನೂನು ಉಲ್ಲಂಘಿಸಿದ್ದಕ್ಕಾಗಿ ಮಹಮ್ಮದ್ ಶರೀಫ್ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿ ಮಂಗಳೂರು ನಗರ ಕಮಿಷನರ್ ಶಶಿಕುಮಾರ್ ಆದೇಶ ಮಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಶರೀಫ್ ಅವರನ್ನು ಮುಂದಿನ ಆದೇಶದ ವರೆಗೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
Mangalore traffic Police inspector Mahammad Shareef for travelling aboard without permission. Shareef who took leave didn't tell his authorities that he was flying abroad on vacation. Police commissioner of Mangalore N Shashi Kumar has orders for suspension.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am