ಅಂಬೇಡ್ಕರ್ ಫ್ಲೆಕ್ಸ್ ಹಾನಿಗೊಳಿಸಿದ ಪ್ರಕರಣ ; ಅಸೈಗೋಳಿಯ ಇಬ್ಬರು ಯುವಕರ ಬಂಧನ 

24-03-22 10:49 am       Mangalore Correspondent   ಕರಾವಳಿ

ಕೊಣಾಜೆ ಠಾಣೆ ಬಳಿಯ ಅಸೈಗೋಳಿಯಲ್ಲಿ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಫ್ಲೆಕ್ಸ್ ಹಾಕಿದ್ದನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಕೊಣಾಜೆ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ‌. 

ಮಂಗಳೂರು, ಮಾ.24 : ಕೊಣಾಜೆ ಠಾಣೆ ಬಳಿಯ ಅಸೈಗೋಳಿಯಲ್ಲಿ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಫ್ಲೆಕ್ಸ್ ಹಾಕಿದ್ದನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಕೊಣಾಜೆ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ‌. 

ಶರಣ್ ಅಸೈಗೋಳಿ (24) ಮತ್ತು ಸುಜಿತ್ ಹರೇಕಳ (26) ಬಂಧಿತರು. ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ವೈಯಕ್ತಿಕ ದ್ವೇಷದಿಂದ ಕೃತ್ಯ ಎಸಗಿದ್ದಾಗಿ ತಿಳಿಸಿದ್ದಾರೆ. ಹೀಗಾಗಿ ಅವರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ‌.

In connection with damaging a flex put up at Asaigoly within the limits of Konaje police station, relating to B R Ambedkar Jayanthi, the police have arrested two persons. The arrested accused happen to be Sharan (24) from Asaigoly, and Sujith (26) from Harekala.