ಬ್ರೇಕಿಂಗ್ ನ್ಯೂಸ್
25-03-22 01:02 pm Mangalore Correspondent ಕರಾವಳಿ
ಮಂಗಳೂರು, ಮಾ.25 : ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸುತ್ತಿದ್ದ ಬಿಲ್ಡರ್ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ ಉಳ್ಳಾಲ ಕಡಲ್ಕೊರೆತ ಸಂತ್ರಸ್ತರಿಗೆ 1.22 ಎಕರೆ ಜಮೀನನ್ನು ಮೀಸಲಿರಿಸಲಾಗಿತ್ತು. ಈ ಮೀಸಲಿಟ್ಟ ಜಮೀನಿನಲ್ಲಿ ಬಿಲ್ಡರ್ ಶರತ್ ರಾಜ್ ಎಂಬವರು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವುದರ ಬಗ್ಗೆ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಉಳ್ಳಾಲ ನಗರಸಭೆ ಆಯುಕ್ತರಾದ ರಾಯಪ್ಪ ಸ್ಥಳಕ್ಕೆ ತೆರಳಿ ಸೂಚನೆ ನೀಡಿದರೂ, ಜಾಗ ತೆರವುಗೊಳಿಸದ ಕಾರಣ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಉಳ್ಳಾಲ ಪೊಲೀಸರು ಶರತ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅನಧಿಕೃತ ಮನೆಗಳನ್ನು ತೆರವುಗೊಳಿಸಲು ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಸ್ಥಳೀಯ ಕೋಟೆಕಾರು ಪಪಂ ಮತ್ತು ಉಳ್ಳಾಲ ನಗರಸಭಾ ಅಧಿಕಾರಿಗಳು ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.
Mangalore Builder Sharath Raj booked for illegal construction of homes in Ullal. It is said he has constructed illegal houses in 1.2 acres of land.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am