ಬ್ರೇಕಿಂಗ್ ನ್ಯೂಸ್
25-03-22 01:02 pm Mangalore Correspondent ಕರಾವಳಿ
ಮಂಗಳೂರು, ಮಾ.25 : ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸುತ್ತಿದ್ದ ಬಿಲ್ಡರ್ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ ಉಳ್ಳಾಲ ಕಡಲ್ಕೊರೆತ ಸಂತ್ರಸ್ತರಿಗೆ 1.22 ಎಕರೆ ಜಮೀನನ್ನು ಮೀಸಲಿರಿಸಲಾಗಿತ್ತು. ಈ ಮೀಸಲಿಟ್ಟ ಜಮೀನಿನಲ್ಲಿ ಬಿಲ್ಡರ್ ಶರತ್ ರಾಜ್ ಎಂಬವರು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವುದರ ಬಗ್ಗೆ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಉಳ್ಳಾಲ ನಗರಸಭೆ ಆಯುಕ್ತರಾದ ರಾಯಪ್ಪ ಸ್ಥಳಕ್ಕೆ ತೆರಳಿ ಸೂಚನೆ ನೀಡಿದರೂ, ಜಾಗ ತೆರವುಗೊಳಿಸದ ಕಾರಣ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಉಳ್ಳಾಲ ಪೊಲೀಸರು ಶರತ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅನಧಿಕೃತ ಮನೆಗಳನ್ನು ತೆರವುಗೊಳಿಸಲು ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಸ್ಥಳೀಯ ಕೋಟೆಕಾರು ಪಪಂ ಮತ್ತು ಉಳ್ಳಾಲ ನಗರಸಭಾ ಅಧಿಕಾರಿಗಳು ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.
Mangalore Builder Sharath Raj booked for illegal construction of homes in Ullal. It is said he has constructed illegal houses in 1.2 acres of land.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm