ಬ್ರೇಕಿಂಗ್ ನ್ಯೂಸ್
25-03-22 01:02 pm Mangalore Correspondent ಕರಾವಳಿ
ಮಂಗಳೂರು, ಮಾ.25 : ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸುತ್ತಿದ್ದ ಬಿಲ್ಡರ್ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ ಉಳ್ಳಾಲ ಕಡಲ್ಕೊರೆತ ಸಂತ್ರಸ್ತರಿಗೆ 1.22 ಎಕರೆ ಜಮೀನನ್ನು ಮೀಸಲಿರಿಸಲಾಗಿತ್ತು. ಈ ಮೀಸಲಿಟ್ಟ ಜಮೀನಿನಲ್ಲಿ ಬಿಲ್ಡರ್ ಶರತ್ ರಾಜ್ ಎಂಬವರು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವುದರ ಬಗ್ಗೆ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಉಳ್ಳಾಲ ನಗರಸಭೆ ಆಯುಕ್ತರಾದ ರಾಯಪ್ಪ ಸ್ಥಳಕ್ಕೆ ತೆರಳಿ ಸೂಚನೆ ನೀಡಿದರೂ, ಜಾಗ ತೆರವುಗೊಳಿಸದ ಕಾರಣ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಉಳ್ಳಾಲ ಪೊಲೀಸರು ಶರತ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅನಧಿಕೃತ ಮನೆಗಳನ್ನು ತೆರವುಗೊಳಿಸಲು ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಸ್ಥಳೀಯ ಕೋಟೆಕಾರು ಪಪಂ ಮತ್ತು ಉಳ್ಳಾಲ ನಗರಸಭಾ ಅಧಿಕಾರಿಗಳು ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.
Mangalore Builder Sharath Raj booked for illegal construction of homes in Ullal. It is said he has constructed illegal houses in 1.2 acres of land.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm