ಬ್ರೇಕಿಂಗ್ ನ್ಯೂಸ್
28-03-22 06:43 pm Mangalore Correspondent ಕರಾವಳಿ
ಮಂಗಳೂರು, ಮಾ.28: ಕಾಶ್ಮೀರಿ ಪಂಡಿತರ ನರಮೇಧ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಲು ಕರಾವಳಿಯ ವಿವಿಧ ಮಠಗಳ ಮಠಾಧೀಶರು ಬಂದಿದ್ದಾರೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿರುವ ಸಿನಿಪೊಲಿಸ್ ಮಲ್ಪಿಫ್ಲೆಕ್ಸ್ ನಲ್ಲಿ ಸ್ವಾಮೀಜಿಗಳು ಚಿತ್ರ ವೀಕ್ಷಿಸಲು ವಿಶ್ವ ಹಿಂದು ಪರಿಷತ್ತಿನಿಂದ ವ್ಯವಸ್ಥೆ ಮಾಡಲಾಗಿದೆ.
ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ ಮಾತಾಶ್ರೀ, ಕಾವೂರು ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಈ ಸ್ವಾಮೀಜಿಗಳ ಶಿಷ್ಯವರ್ಗ ಚೀತ್ರ ವೀಕ್ಷಣೆಗೆ ಆಗಮಿಸಿದೆ.


ಸಾಮಾನ್ಯವಾಗಿ ಸಿನಿಮಾ ವೀಕ್ಷಣೆಗೆ ಸ್ವಾಮೀಜಿಗಳು ಚಿತ್ರ ಮಂದಿರಗಳಿಗೆ ಬರುವುದಿಲ್ಲ. ಕಾಶ್ಮೀರ್ ಫೈಲ್ಸ್ ಕಾಶ್ಮೀರಿ ಪಂಡಿತರ ನರಮೇಧ ಕುರಿತ ನೈಜ ಕತೆಯಾಗಿದ್ದು, ಹೀಗಾಗಿ ಬಿಜೆಪಿ ಮತ್ತು ಹಿಂದು ಸಂಘಟನೆಗಳು ದೇಶಾದ್ಯಂತ ತಮ್ಮ ಕಾರ್ಯಕರ್ತರಿಗೆ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡುತ್ತಿದೆ. ಮಂಗಳೂರಿನಲ್ಲಿಯೂ ಹಿಂದು ಸಂಘಟನೆಗಳು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತ್ಯೇಕವಾಗಿ ಟಿಕೆಟ್ ಬುಕ್ ಮಾಡಿ, ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿದೆ.
Mangalore Mutt heads watch The Kashmir Files at cinepolis in City center.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am