ಬ್ರೇಕಿಂಗ್ ನ್ಯೂಸ್
29-03-22 09:36 am Mangalore Correspondent ಕರಾವಳಿ
ಮಂಗಳೂರು, ಮಾ.29: ಬಡ ಕುಟುಂಬಕ್ಕೆ ಏಕೈಕ ಆಸೆರಯಾಗಿದ್ದ ಯುವಕನೊಬ್ಬ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಮೃತನನ್ನು ವಿಶ್ವ ಹಿಂದು ಪರಿಷತ್ ಕಾರ್ಯಕರ್ತ ಅಜಿಲಮೊಗರು ನಿವಾಸಿ ವಿಜಯ್ ಪುಣ್ಕೆದಡಿ ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ವಿಜಯ್ ಬಡ ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದು ಅಕ್ಕನಿಗೆ ಮದುವೆ ನಡೆಸಲು ಸಿದ್ಧತೆ ನಡೆಸಿದ್ದ. ಅದರ ನಡುವಲ್ಲೇ ಸಾವಿನ ಘಟನೆ ಆಗಿದೆ. ತಂದೆ, ತಾಯಿ, ಸೋದರಿಯನ್ನು ಅಗಲಿದ್ದಾರೆ.
In a tragic incident, a young man, the sole breadwinner of his family, slipped from the fourth floor of a building while working and died here on Monday, March 28. The incident occurred at Padil here.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am