ಬ್ರೇಕಿಂಗ್ ನ್ಯೂಸ್
23-09-20 11:32 am Mangalore Correspondent ಕರಾವಳಿ
ಮಂಗಳೂರು, ಸೆ. 23: ತೀವ್ರ ಆಕ್ಷೇಪ, ವಿವಾದಕ್ಕೆ ಕಾರಣವಾಗಿದ್ದ ಲೈಟ್ಹೌಸ್ ರಸ್ತೆಗೆ ಇಂದು ಸರಕಾರದ ಆದೇಶದಂತೆ ‘ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ’ ನಾಮಕರಣ ಮಾಡಲಾಯಿತು.
ಮೇಯರ್ ದಿವಾಕರ ಪಾಂಡೇಶ್ವರ ಅವರು ಕೆಥೊಲಿಕ್ ಕ್ಲಬ್ ಬಳಿ ಮುಲ್ಕಿ ಸುಂದರ ರಾಮ ಶೆಟ್ಟಿ ನಾಮಫಲಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಇದೊಂದು ಹೆಮ್ಮೆಯ ಕಾರ್ಯಕ್ರಮ. ಮುಲ್ಕಿ ಸುಂದರ ರಾಮ ಶೆಟ್ಟಿಯವರ ಎಲ್ಲಾ ಅಭಿಮಾನಿಗಳು ಸಂಭ್ರಮ ಪಡುವ ದಿನ ಎಂದರು.
ಈ ಸಂದರ್ಭ ಉಪಸ್ಥಿತರಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, ಇಲ್ಲೇ ಹುಟ್ಟಿ ಬೆಳೆದ ವಿಜಯ ಬ್ಯಾಂಕನ್ನು ಉಳಿಸಿಕೊಳ್ಳಲಾಗದಿದ್ದರೂ, ಮುಲ್ಕಿ ಸುಂದರ ರಾಮ ಶೆಟ್ಟಿ ಅವರ ಹೆಸರನ್ನು ನೆನಪಿಸುವ ಕಾರ್ಯವನ್ನು ಮಾಡಲಾಗಿದೆ ಎಂದರು.


ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಕಾರ್ಯಕಾರಿ ಅಧ್ಯಕ್ಷ ಎ.ಬಿ. ಶೆಟ್ಟಿ ಮಾತನಾಡಿ ಸಂತಸ ವ್ಯಕ್ತಪಡಿಸಿದರು. ಉಪ ಮೇಯರ್ ವೇದಾವತಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಕಾರ್ಯದರ್ಶಿ ಮುಲ್ಕಿ ಕರುಣಾಕರ ಶೆಟ್ಟಿ, ಅಜಿತ್ ಕುಮಾರ್ ಮಾಲಾಡಿ, ಮಾಜಿ ಮೇಯರ್ ಮಹಾಬಲ ಮಾರ್ಲ ಮೊದಲಾದವರು ಉಪಸ್ಥಿತರಿದ್ದರು.
ನಾಮಫಲಕ ಅನಾವರಣದ ಬಳಿಕ ಸೇರಿದ್ದವರು ಚೆಂಡೆ, ಮದ್ದಳೆಯೊಂದಿಗೆ ಲೈಟ್ಹೌಸ್ನಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm