ಬ್ರೇಕಿಂಗ್ ನ್ಯೂಸ್
23-09-20 11:32 am Mangalore Correspondent ಕರಾವಳಿ
ಮಂಗಳೂರು, ಸೆ. 23: ತೀವ್ರ ಆಕ್ಷೇಪ, ವಿವಾದಕ್ಕೆ ಕಾರಣವಾಗಿದ್ದ ಲೈಟ್ಹೌಸ್ ರಸ್ತೆಗೆ ಇಂದು ಸರಕಾರದ ಆದೇಶದಂತೆ ‘ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ’ ನಾಮಕರಣ ಮಾಡಲಾಯಿತು.
ಮೇಯರ್ ದಿವಾಕರ ಪಾಂಡೇಶ್ವರ ಅವರು ಕೆಥೊಲಿಕ್ ಕ್ಲಬ್ ಬಳಿ ಮುಲ್ಕಿ ಸುಂದರ ರಾಮ ಶೆಟ್ಟಿ ನಾಮಫಲಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಇದೊಂದು ಹೆಮ್ಮೆಯ ಕಾರ್ಯಕ್ರಮ. ಮುಲ್ಕಿ ಸುಂದರ ರಾಮ ಶೆಟ್ಟಿಯವರ ಎಲ್ಲಾ ಅಭಿಮಾನಿಗಳು ಸಂಭ್ರಮ ಪಡುವ ದಿನ ಎಂದರು.
ಈ ಸಂದರ್ಭ ಉಪಸ್ಥಿತರಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, ಇಲ್ಲೇ ಹುಟ್ಟಿ ಬೆಳೆದ ವಿಜಯ ಬ್ಯಾಂಕನ್ನು ಉಳಿಸಿಕೊಳ್ಳಲಾಗದಿದ್ದರೂ, ಮುಲ್ಕಿ ಸುಂದರ ರಾಮ ಶೆಟ್ಟಿ ಅವರ ಹೆಸರನ್ನು ನೆನಪಿಸುವ ಕಾರ್ಯವನ್ನು ಮಾಡಲಾಗಿದೆ ಎಂದರು.


ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಕಾರ್ಯಕಾರಿ ಅಧ್ಯಕ್ಷ ಎ.ಬಿ. ಶೆಟ್ಟಿ ಮಾತನಾಡಿ ಸಂತಸ ವ್ಯಕ್ತಪಡಿಸಿದರು. ಉಪ ಮೇಯರ್ ವೇದಾವತಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಕಾರ್ಯದರ್ಶಿ ಮುಲ್ಕಿ ಕರುಣಾಕರ ಶೆಟ್ಟಿ, ಅಜಿತ್ ಕುಮಾರ್ ಮಾಲಾಡಿ, ಮಾಜಿ ಮೇಯರ್ ಮಹಾಬಲ ಮಾರ್ಲ ಮೊದಲಾದವರು ಉಪಸ್ಥಿತರಿದ್ದರು.
ನಾಮಫಲಕ ಅನಾವರಣದ ಬಳಿಕ ಸೇರಿದ್ದವರು ಚೆಂಡೆ, ಮದ್ದಳೆಯೊಂದಿಗೆ ಲೈಟ್ಹೌಸ್ನಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am