ಬ್ರೇಕಿಂಗ್ ನ್ಯೂಸ್
31-03-22 10:28 pm Mangalore Correspondent ಕರಾವಳಿ
ಮಂಗಳೂರು, ಮಾ.31: ಬೆಂಗಳೂರಿನಲ್ಲಿ ಆರಂಭಗೊಂಡ ಹಲಾಲ್ ಬಹಿಷ್ಕಾರದ ಅಭಿಯಾನ ಕರಾವಳಿಗೂ ವ್ಯಾಪಿಸತೊಡಗಿದೆ. ಮಂಗಳೂರು ಬಜರಂಗದಳ ಹೆಸರಲ್ಲಿ ಹಲಾಲ್ ಬಹಿಷ್ಕಾರದ ಸ್ಟೇಟಸ್ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಎಲ್ಲ ಹಿಂದು ಹೊಟೇಲ್ ಮಾಲಕರಲ್ಲಿ ಮನವಿ. ನಿಮ್ಮ ಹೊಟೇಲ್ ಗಳಲ್ಲಿ ಹಾಕಿರುವ ಹಲಾಲ್ ಬೋರ್ಡ್ ಗಳನ್ನು ನೀವಾಗಿಯೇ ತೆಗೆಯಿರಿ.. ಇಲ್ಲದಿದ್ದರೆ ಬಜರಂಗದಳ ಕಾರ್ಯಕರ್ತರು ಬೋರ್ಡ್ ಗಳನ್ನು ತೆಗೆಯುವ ಕೆಲಸ ಮಾಡುತ್ತಾರೆ ಎಂದು ಬಜರಂಗದಳ ಮಂಗಳೂರು ಹೆಸರಲ್ಲಿ ವಾಟ್ಸಪ್ ಮೀಡಿಯಾದಲ್ಲಿ ಬರಹಗಳು ಹರಿದಾಡುತ್ತಿವೆ.
ಅಲ್ಲದೆ, ಇದೇ ಯುಗಾದಿ ಸಂದರ್ಭದಲ್ಲಿ ಹಲಾಲ್ ಬಹಿಷ್ಕಾರ ಮಾಡಿ, ಚಿಕನ್, ಮೀಟ್, ಫ್ರುಟ್ಸ್ ಬ್ಯಾನ್ ಮಾಡಿ. ಹಲಾಲ್ ಹೆಸರು ಹಾಕಿರುವ ಚಪ್ಪಲಿ ಅಂಗಡಿ, ಬಟ್ಟೆ ಮಳಿಗೆ, ರೆಸ್ಟೋರೆಂಟ್ ಗಳನ್ನೂ ಬಹಿಷ್ಕರಿಸಿ ಎಂದು ಕರೆ ನೀಡುವ ವಾಟ್ಸಪ್ ಸ್ಟೇಟಸ್ ವ್ಯಾಪಕವಾಗಿ ಕಂಡುಬಂದಿದೆ. ಮುಸ್ಲಿಮರ ಕಡೆಯಿಂದ ಹಲಾಲ್ ಚಿಕನ್ ಸೆಂಟರ್ ಆರಂಭಗೊಂಡ ಬಳಿಕ ಹಿಂದುಗಳು ಕೂಡ ಬೋರ್ಡಿನಲ್ಲಿ ಹಲಾಲ್ ಹೆಸರು ಹಾಕಿದ್ದರು. ಇದೀಗ ಹಿಂದುಗಳ ಅಂಗಡಿಯಿಂದ ಹಲಾಲ್ ಹೆಸರು ತೆಗೆಯಬೇಕೆಂಬ ಅಭಿಯಾನ ಆರಂಭಗೊಂಡಿದ್ದು ಜನರು ಯಾವ ರೀತಿ ಸ್ಪಂದಿಸುತ್ತಾರೆ ನೋಡಬೇಕು.
Mangalore Bajarang dal warns Hindu restaurants to remove Hallal board. If not removed our members will come to remove is the warning message sent on social media. After Hijab row, another controversy erupted in Karnataka, workers of a right-wing group have asked Hindu vendors to not buy halal meat. The move comes just ahead of Ugadi, the Hindu New Year festival. A day after Ugadi, a section of non-vegetarian Hindus offer meat to God and celebrate the New Year.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am