ಬ್ರೇಕಿಂಗ್ ನ್ಯೂಸ್
07-04-22 10:30 am Mangalore Correspondent ಕರಾವಳಿ
ಮಂಗಳೂರು, ಎ.7: ತನ್ನ ಮೂರು ಮಕ್ಕಳ ಜೊತೆಗೆ ಮಹಿಳೆಯೊಬ್ಬರು ಗಂಡನ ಮನೆ ಬಿಟ್ಟು ಪರಾರಿಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾಪುರದ ಪೆರ್ನೆತೋಟ ನಿವಾಸಿ ಯು.ಕೆ ಸಲೀಂ ಎಂಬವರ ಪತ್ನಿ ಝೀನತ್ (34) ನಾಪತ್ತೆಯಾದ ಮಹಿಳೆ. ಈಕೆ ತನ್ನ ಮಕ್ಕಳಾದ ಮೊಯ್ದೀನ್ ಅಬ್ದುಲ್ ಸಮದ್(11), ನೆಬಿಸಾ ಸಫ್ನಾಝ್(10), ಮೊಹಮ್ಮದ್ ತೆಹ್ನಾಝ್ (7) ಎಂಬವರ ಜೊತೆ ನಾಪತ್ತೆಯಾಗಿದ್ದಾಳೆ.

ಮಾ.31ರಂದು ಬೆಳಗ್ಗೆ ಹತ್ತು ಗಂಟೆಗೆ ಝೀನತ್ ತನ್ನ ಮೂವರು ಮಕ್ಕಳ ಜೊತೆಗೆ ತೆರಳಿದ್ದು ಅಲ್ಲಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಆಕೆಗೆ ನೆರೆಮನೆಯ ವ್ಯಕ್ತಿಯ ಜೊತೆ ಸಂಪರ್ಕ ಇತ್ತು. ಕಳೆದ ಏಳೆಂಟು ತಿಂಗಳಿಂದ ಅನೈತಿಕ ಸಂಪರ್ಕ ಹೊಂದಿರುವ ಬಗ್ಗೆ ಶಂಕೆಯಿತ್ತು. ಆತನ ಜೊತೆಗೆ ಪರಾರಿಯಾಗಿರುವ ಶಂಕೆಯಿದೆ ಎಂದು ಗಂಡ ಯು.ಕೆ ಸಲೀಂ ಸುರತ್ಕಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಝೀನತ್ ಎಲ್ಲಿಯಾದರೂ ಕಂಡುಬಂದಲ್ಲಿ ಸುರತ್ಕಲ್ ಠಾಣೆಗೆ ತಿಳಿಸುವಂತೆ ಪೊಲೀಸರು ಕೋರಿದ್ದಾರೆ.
A missing case is filed in Surathkal police station of the city of a woman missing with three of her children.Zeenat (34), wife of U K Saleem, residing near Jumma Masjid of Krishnapur Pernethota, is the woman who has gone missing along with her children Moideen Abdul Samad (11), Nebisa Safnaz (10) and Mohammed Tehnaz (7).
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm