ಬ್ರೇಕಿಂಗ್ ನ್ಯೂಸ್
23-09-20 04:02 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 23: ಉಡುಪಿ ಜಿಲ್ಲೆಯಲ್ಲಿ ಮೂರು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ. ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನೆರೆಹಾನಿ ನಷ್ಟದ ಅಂದಾಜಿನ ಕುರಿತು ಇಲಾಖೆಗಳಿಂದ ಪ್ರಾಥಮಿಕ ವರದಿ ಪಡೆಯಲಾಗಿದೆ. ಅದರಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೆ 38 ಕೋಟಿ ರೂ., ನಗರದ ರಸ್ತೆಗಳಿಗೆ 33 ಕೋಟಿ ರೂ., ಗ್ರಾಮೀಣ ರಸ್ತೆಗಳಿಗೆ 21 ಕೋಟಿ ರೂ., ಮೆಸ್ಕಾಂಗೆ 4.25 ಕೋಟಿ ರೂ., ಮನೆಗಳಿಗೆ 4 ಕೋಟಿ ರೂ., ಸೇತುವೆಗಳಿಗೆ 2 ಕೋಟಿ ರೂ.ಗಳಷ್ಟು ನಷ್ಟವಾಗಿದೆ.

ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 167 ಮನೆಗಳಿಗೆ ತೀವ್ರ ಹಾನಿಯಾಗಿದೆ. ಸುಮಾರು 1680 ಹೆಕ್ಟೇರು ಕೃಷಿ - ತೋಟಗಳಿಗೆ ಹಾನಿ ಸಂಭವಿಸಿದೆ. ಅವುಗಳ ನಷ್ಟ ಲೆಕ್ಕಾಚಾರ ನಡೆದಿಲ್ಲ. ಉಡುಪಿ ನಗರದಲ್ಲಿ ಸಂಭವಿಸಿದ ನಷ್ಟದ ಲೆಕ್ಕವೂ ಲಭ್ಯವಾಗಿಲ್ಲ. ಸದ್ಯದ ಅಂದಾಜಿನಂತೆ 290 ಕೋಟಿ ರೂ. ಹಾನಿಯಾಗಿರುವುದು ಕಂಡುಬಂದಿದೆ. ಎಲ್ಲ ಇಲಾಖೆಗಳಿಂದ ನಷ್ಟದ ವಿವರ ಪಡೆದ ಬಳಿಕ ನಿಖರವಾಗಿ ತಿಳಿಯಲಿದೆ. ಬಳಿಕ ನಷ್ಟದ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm