ಬ್ರೇಕಿಂಗ್ ನ್ಯೂಸ್
23-09-20 04:02 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 23: ಉಡುಪಿ ಜಿಲ್ಲೆಯಲ್ಲಿ ಮೂರು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ. ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನೆರೆಹಾನಿ ನಷ್ಟದ ಅಂದಾಜಿನ ಕುರಿತು ಇಲಾಖೆಗಳಿಂದ ಪ್ರಾಥಮಿಕ ವರದಿ ಪಡೆಯಲಾಗಿದೆ. ಅದರಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೆ 38 ಕೋಟಿ ರೂ., ನಗರದ ರಸ್ತೆಗಳಿಗೆ 33 ಕೋಟಿ ರೂ., ಗ್ರಾಮೀಣ ರಸ್ತೆಗಳಿಗೆ 21 ಕೋಟಿ ರೂ., ಮೆಸ್ಕಾಂಗೆ 4.25 ಕೋಟಿ ರೂ., ಮನೆಗಳಿಗೆ 4 ಕೋಟಿ ರೂ., ಸೇತುವೆಗಳಿಗೆ 2 ಕೋಟಿ ರೂ.ಗಳಷ್ಟು ನಷ್ಟವಾಗಿದೆ.

ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 167 ಮನೆಗಳಿಗೆ ತೀವ್ರ ಹಾನಿಯಾಗಿದೆ. ಸುಮಾರು 1680 ಹೆಕ್ಟೇರು ಕೃಷಿ - ತೋಟಗಳಿಗೆ ಹಾನಿ ಸಂಭವಿಸಿದೆ. ಅವುಗಳ ನಷ್ಟ ಲೆಕ್ಕಾಚಾರ ನಡೆದಿಲ್ಲ. ಉಡುಪಿ ನಗರದಲ್ಲಿ ಸಂಭವಿಸಿದ ನಷ್ಟದ ಲೆಕ್ಕವೂ ಲಭ್ಯವಾಗಿಲ್ಲ. ಸದ್ಯದ ಅಂದಾಜಿನಂತೆ 290 ಕೋಟಿ ರೂ. ಹಾನಿಯಾಗಿರುವುದು ಕಂಡುಬಂದಿದೆ. ಎಲ್ಲ ಇಲಾಖೆಗಳಿಂದ ನಷ್ಟದ ವಿವರ ಪಡೆದ ಬಳಿಕ ನಿಖರವಾಗಿ ತಿಳಿಯಲಿದೆ. ಬಳಿಕ ನಷ್ಟದ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm