ಬ್ರೇಕಿಂಗ್ ನ್ಯೂಸ್
07-04-22 10:03 pm Mangalore Correspondent ಕರಾವಳಿ
ಉಳ್ಳಾಲ, ಎ.7 : ಕೈಹಿಡಿದ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದುದರಿಂದ ಚಿಂತೆಗೊಳಗಾದ ಪತಿ ಖಿನ್ನತೆಗೊಳಗಾಗಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಸೀ ಗ್ರೌಂಡ್ ಎಂಬಲ್ಲಿ ನಡೆದಿದೆ.
ಉಳ್ಳಾಲ ಬಂಡಿಕೊಟ್ಯ ನಿವಾಸಿ ಅಶ್ವಥ್ ಪುತ್ರನ್ (49) ಆತ್ಮಹತ್ಯೆಗೈದ ದುರ್ದೈವಿ.
ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವುದನ್ನ ಸಹಿಸದ ಆಶ್ವಥ್ ಅವರು ಖಿನ್ನತೆಗೊಳಗಾಗಿ ಆಸ್ಪತ್ರೆ ಸೇರಿದ್ದರು. ಅಶ್ವಥ್ ಅವರು ಆಸ್ಪತ್ರೆಯಿಂದ ಹೊರಬಂದ ಬಳಿಕ ಖಿನ್ನರಾಗಿಯೇ ಇದ್ದು ಇಂದು ಸಂಜೆ ಉಳ್ಳಾಲದ ಸೀ ಗ್ರೌಂಡ್ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಅಶ್ವಥ್ ಅವರು ಮಂಗಳೂರು ವಿವಿ ಮಟ್ಟದಲ್ಲಿ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾಗಿದ್ದರು. ಅವರಿಗೆ ಇಬ್ಬರು ಎಳೆ ಪ್ರಾಯದ ಪುತ್ರರಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 49 year old man commits suicide due to depresion of wife being sick in Ullal. The deceased has been identified as Ashwath.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am