ಬ್ರೇಕಿಂಗ್ ನ್ಯೂಸ್
07-04-22 10:03 pm Mangalore Correspondent ಕರಾವಳಿ
ಉಳ್ಳಾಲ, ಎ.7 : ಕೈಹಿಡಿದ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದುದರಿಂದ ಚಿಂತೆಗೊಳಗಾದ ಪತಿ ಖಿನ್ನತೆಗೊಳಗಾಗಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಸೀ ಗ್ರೌಂಡ್ ಎಂಬಲ್ಲಿ ನಡೆದಿದೆ.
ಉಳ್ಳಾಲ ಬಂಡಿಕೊಟ್ಯ ನಿವಾಸಿ ಅಶ್ವಥ್ ಪುತ್ರನ್ (49) ಆತ್ಮಹತ್ಯೆಗೈದ ದುರ್ದೈವಿ.
ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವುದನ್ನ ಸಹಿಸದ ಆಶ್ವಥ್ ಅವರು ಖಿನ್ನತೆಗೊಳಗಾಗಿ ಆಸ್ಪತ್ರೆ ಸೇರಿದ್ದರು. ಅಶ್ವಥ್ ಅವರು ಆಸ್ಪತ್ರೆಯಿಂದ ಹೊರಬಂದ ಬಳಿಕ ಖಿನ್ನರಾಗಿಯೇ ಇದ್ದು ಇಂದು ಸಂಜೆ ಉಳ್ಳಾಲದ ಸೀ ಗ್ರೌಂಡ್ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಅಶ್ವಥ್ ಅವರು ಮಂಗಳೂರು ವಿವಿ ಮಟ್ಟದಲ್ಲಿ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾಗಿದ್ದರು. ಅವರಿಗೆ ಇಬ್ಬರು ಎಳೆ ಪ್ರಾಯದ ಪುತ್ರರಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 49 year old man commits suicide due to depresion of wife being sick in Ullal. The deceased has been identified as Ashwath.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm