ಬ್ರೇಕಿಂಗ್ ನ್ಯೂಸ್
09-04-22 12:03 pm Mangalore Correspondent ಕರಾವಳಿ
ಮಂಗಳೂರು, ಎ.9: ರಾ.ಹೆ. 66 ರ ಎಕ್ಕೂರಿನಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ರವಿ ಕುಮಾರ್ (59) ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗೆ ರವಿ ಅವರು ತಮ್ಮ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು ತಲೆ ಸಂಪೂರ್ಣ ಜಜ್ಜಿ ಹೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಕ್ಕೂರು ಬಸ್ಸು ನಿಲ್ದಾಣದ ಬಳಿ ಅಪಘಾತ ನಡೆದಿದ್ದು ಲಾರಿ ಹರಿದು ಅಪಘಾತ ಸಂಭವಿಸಿದೆಯೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ರಕ್ತದ ಮಡುವಲ್ಲಿದ್ದ ರವಿಕುಮಾರ್ ಅವರನ್ನ ಎತ್ತಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದು ಅದಾಗಲೇ ರವಿ ಅವರು ಸಾವಿಗೀಡಾಗಿದ್ದರು. ಘಟನೆಗೆ ಕಾರಣ ಎಂದು ಹೇಳಲಾಗುತ್ತಿರುವ ಲಾರಿಯೊಂದನ್ನ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.



ರವಿ ಅವರು ವೃತ್ತಿಪರ ಚಿತ್ರಕಲೆಗಾರರಾಗಿದ್ದು, ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಬಳಿ ಜಿನಸಿ ಅಂಗಡಿ ಹೊಂದಿದ್ದಾರೆ. ತನ್ನ ಇಬ್ಬರು ಪುತ್ರರಲ್ಲಿ ಹಿರಿಯವ ವಿವಾಹಿತನಾಗಿದ್ದು, ಕಿರಿಯವನಿಗೆ ಎರಡು ವಾರದ ಹಿಂದಷ್ಟೆ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಪುತ್ರನ ಮದುವೆ ತಯಾರಿಯಲ್ಲಿದ್ದ ರವಿಕುಮಾರ್ ಅವರು ಅಪಘಾತದಿಂದ ಇಹಲೋಕ ತ್ಯಜಿಸಿದ್ದು ಕುಟುಂಬವನ್ನ ಕಣ್ಣೀರಲ್ಲಿ ಮುಳುಗಿಸಿದೆ.
Mangalore 59 year old Man dies in road accident after Truck rams his bike. The deceased has been identified as Ravi Kumar. It is said that he was busy with his sons wedding arrangements. Ravi Kumar is said to be a artist by professon. The accident took place at Yekkur in the early morning.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am