ಬ್ರೇಕಿಂಗ್ ನ್ಯೂಸ್
09-04-22 12:03 pm Mangalore Correspondent ಕರಾವಳಿ
ಮಂಗಳೂರು, ಎ.9: ರಾ.ಹೆ. 66 ರ ಎಕ್ಕೂರಿನಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ರವಿ ಕುಮಾರ್ (59) ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗೆ ರವಿ ಅವರು ತಮ್ಮ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು ತಲೆ ಸಂಪೂರ್ಣ ಜಜ್ಜಿ ಹೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಕ್ಕೂರು ಬಸ್ಸು ನಿಲ್ದಾಣದ ಬಳಿ ಅಪಘಾತ ನಡೆದಿದ್ದು ಲಾರಿ ಹರಿದು ಅಪಘಾತ ಸಂಭವಿಸಿದೆಯೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ರಕ್ತದ ಮಡುವಲ್ಲಿದ್ದ ರವಿಕುಮಾರ್ ಅವರನ್ನ ಎತ್ತಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದು ಅದಾಗಲೇ ರವಿ ಅವರು ಸಾವಿಗೀಡಾಗಿದ್ದರು. ಘಟನೆಗೆ ಕಾರಣ ಎಂದು ಹೇಳಲಾಗುತ್ತಿರುವ ಲಾರಿಯೊಂದನ್ನ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.
ರವಿ ಅವರು ವೃತ್ತಿಪರ ಚಿತ್ರಕಲೆಗಾರರಾಗಿದ್ದು, ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಬಳಿ ಜಿನಸಿ ಅಂಗಡಿ ಹೊಂದಿದ್ದಾರೆ. ತನ್ನ ಇಬ್ಬರು ಪುತ್ರರಲ್ಲಿ ಹಿರಿಯವ ವಿವಾಹಿತನಾಗಿದ್ದು, ಕಿರಿಯವನಿಗೆ ಎರಡು ವಾರದ ಹಿಂದಷ್ಟೆ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಪುತ್ರನ ಮದುವೆ ತಯಾರಿಯಲ್ಲಿದ್ದ ರವಿಕುಮಾರ್ ಅವರು ಅಪಘಾತದಿಂದ ಇಹಲೋಕ ತ್ಯಜಿಸಿದ್ದು ಕುಟುಂಬವನ್ನ ಕಣ್ಣೀರಲ್ಲಿ ಮುಳುಗಿಸಿದೆ.
Mangalore 59 year old Man dies in road accident after Truck rams his bike. The deceased has been identified as Ravi Kumar. It is said that he was busy with his sons wedding arrangements. Ravi Kumar is said to be a artist by professon. The accident took place at Yekkur in the early morning.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am