ಬ್ರೇಕಿಂಗ್ ನ್ಯೂಸ್
10-04-22 01:42 pm Mangalore Correspondent ಕರಾವಳಿ
ಸುರತ್ಕಲ್, ಎ.10 : ಶ್ರಾದ್ಧ ಕಾರ್ಯಕ್ಕೆಂದು ಸಮುದ್ರ ತೀರಕ್ಕೆ ಬಂದಿದ್ದಾಗ ನೀರಾಟಕ್ಕಿಳಿದ ಅಕ್ಕ , ತಂಗಿಯರು ನೀರುಪಾಲಾದ ಘಟನೆ ಸುರತ್ಕಲ್ ಬೀಚ್ ನಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರು ಪೊಲೀಸ್ ಸಿಬಂದಿಯ ಪುತ್ರಿಯರು ಎನ್ನುವ ಮಾಹಿತಿ ಲಭಿಸಿದೆ.
ಇವರು ಇತ್ತೀಚೆಗೆ ಮೃತಪಟ್ಟ ತಮ್ಮ ಮಾವನ ತಿಥಿ ಕಾರ್ಯದ ನಿಮಿತ್ತ ಪಿಂಡ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕುಟುಂಬಸ್ಥರ ಜೊತೆಗೆ ಎನ್ಐಟಿಕೆ ಬೀಚ್ ಗೆ ಆಗಮಿಸಿದ್ದರು. ಇದೇ ಸಂಧರ್ಭ ವೆಂಕಟೇಶ್ ಎಂಬವರು ವೈಷ್ಣವಿ ಮತ್ತು ತ್ರಿಶಾ ಜೊತೆ ಸಮುದ್ರದಲ್ಲಿ ಆಟವಾಡಲು ಇಳಿದಿದ್ದು ಈ ವೇಳೆ ದುರ್ಘಟನೆ ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಸಿಲುಕಿದ ಮೂವರನ್ನು ಸ್ಥಳೀಯ ಈಜುಗಾರರು ಮತ್ತು ಸ್ಥಳದಲ್ಲಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಹೋಂ ಗಾರ್ಡ್ ಪ್ರಶಾಂತ್ ಮೇಲೆತ್ತಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಧ್ಯೆ ವೈಷ್ಣವಿ ಮತ್ತು ತ್ರಿಶಾ ಕೊನೆಯುಸಿರೆಳೆದಿದ್ದಾರೆ. ವೆಂಕಟೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Weekend turned tragic for two siblingss out in Surathkal's NITK beach on Sunday, April 10. Reports from closely placed sources said Trisha (17) and her elder sister Vaishnavi (18) who were out to enjoy the weekend were washed away by strong waves in the beach in the morning hours.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm