ಬ್ರೇಕಿಂಗ್ ನ್ಯೂಸ್
11-04-22 09:19 pm Mangalore Correspondent ಕರಾವಳಿ
ಮಂಗಳೂರು, ಎ.11: ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತ, ಬಲಿಪ ಪರಂಪರೆಯ ಭಾಗವತರೆಂದೇ ಖ್ಯಾತಿ ಪಡೆದಿದ್ದ ಬಲಿಪ ಪ್ರಸಾದ ಭಾಗವತ (46) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ತಂದೆ ಯಕ್ಷಗಾನ ಕ್ಷೇತ್ರದ ದಿಗ್ಗಜ ಬಲಿಪ ನಾರಾಯಣ ಭಾಗವತರಿಂದಲೇ ಭಾಗವತಿಕೆ ಕಲಿತು ತನ್ನ 17ನೇ ವಯಸ್ಸಿನಲ್ಲೇ ಯಕ್ಷಗಾನ ಮೇಳದಲ್ಲಿ ಭಾಗವತಿಕೆ ಮಾಡಿದ್ದ ಪ್ರಸಾದ ಭಾಗವತರು, ತಂದೆಯ ಸಿರಿಕಂಠದ ರೀತಿಯಲ್ಲೇ ಪದ್ಯ ಹಾಡುವುದನ್ನು ರೂಢಿಸಿಕೊಂಡಿದ್ದರು.
ಹಿಂದಿನ ಕಾಲದಲ್ಲಿ ಬಲಿಪರ ಭಾಗವತಿಕೆ ಕೇಳಿದ್ದವರು ಮಗನ ಭಾಗವತಿಕೆಯಲ್ಲಿ ವ್ಯತ್ಯಾಸ ಕಾಣದಂತೆ ಸಿರಿಕಂಠ ಇತ್ತು. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಕಟೀಲು ದುರ್ಗಾಪರಮೇಶ್ವರಿ ದೇಗುಲದ ಎರಡನೇ ಮೇಳದಲ್ಲಿ ಮುಖ್ಯ ಭಾಗವತರ ಪಟ್ಟ ಪಡೆದುಕೊಂಡಿದ್ದರು. ಗಂಟಲು ಕ್ಯಾನ್ಸರ್ ಕಾಯಿಲೆಯಿಂದಾಗಿ ಈ ಬಾರಿ ಮೇಳದ ತಿರುಗಾಟಕ್ಕೆ ಹೋಗಿರಲಿಲ್ಲ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಮೂಡುಬಿದಿರೆಯಲ್ಲಿ ನೆಲೆಸಿದ್ದ ಪ್ರಸಾದ ಭಾಗವತರು ಮೂರು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Mangalore Bhagavatha Balipa Prasad Bhat passed away on Monday, April 11. He was the main Bhagavatha of Kateel mela.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm