ಬ್ರೇಕಿಂಗ್ ನ್ಯೂಸ್
11-04-22 09:19 pm Mangalore Correspondent ಕರಾವಳಿ
ಮಂಗಳೂರು, ಎ.11: ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತ, ಬಲಿಪ ಪರಂಪರೆಯ ಭಾಗವತರೆಂದೇ ಖ್ಯಾತಿ ಪಡೆದಿದ್ದ ಬಲಿಪ ಪ್ರಸಾದ ಭಾಗವತ (46) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ತಂದೆ ಯಕ್ಷಗಾನ ಕ್ಷೇತ್ರದ ದಿಗ್ಗಜ ಬಲಿಪ ನಾರಾಯಣ ಭಾಗವತರಿಂದಲೇ ಭಾಗವತಿಕೆ ಕಲಿತು ತನ್ನ 17ನೇ ವಯಸ್ಸಿನಲ್ಲೇ ಯಕ್ಷಗಾನ ಮೇಳದಲ್ಲಿ ಭಾಗವತಿಕೆ ಮಾಡಿದ್ದ ಪ್ರಸಾದ ಭಾಗವತರು, ತಂದೆಯ ಸಿರಿಕಂಠದ ರೀತಿಯಲ್ಲೇ ಪದ್ಯ ಹಾಡುವುದನ್ನು ರೂಢಿಸಿಕೊಂಡಿದ್ದರು.
ಹಿಂದಿನ ಕಾಲದಲ್ಲಿ ಬಲಿಪರ ಭಾಗವತಿಕೆ ಕೇಳಿದ್ದವರು ಮಗನ ಭಾಗವತಿಕೆಯಲ್ಲಿ ವ್ಯತ್ಯಾಸ ಕಾಣದಂತೆ ಸಿರಿಕಂಠ ಇತ್ತು. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಕಟೀಲು ದುರ್ಗಾಪರಮೇಶ್ವರಿ ದೇಗುಲದ ಎರಡನೇ ಮೇಳದಲ್ಲಿ ಮುಖ್ಯ ಭಾಗವತರ ಪಟ್ಟ ಪಡೆದುಕೊಂಡಿದ್ದರು. ಗಂಟಲು ಕ್ಯಾನ್ಸರ್ ಕಾಯಿಲೆಯಿಂದಾಗಿ ಈ ಬಾರಿ ಮೇಳದ ತಿರುಗಾಟಕ್ಕೆ ಹೋಗಿರಲಿಲ್ಲ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಮೂಡುಬಿದಿರೆಯಲ್ಲಿ ನೆಲೆಸಿದ್ದ ಪ್ರಸಾದ ಭಾಗವತರು ಮೂರು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Mangalore Bhagavatha Balipa Prasad Bhat passed away on Monday, April 11. He was the main Bhagavatha of Kateel mela.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm