ಬ್ರೇಕಿಂಗ್ ನ್ಯೂಸ್
19-04-22 04:13 pm Udupi Correspondent ಕರಾವಳಿ
ಉಡುಪಿ, ಎ.19: ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸುದ್ದಿ ಮಾಧ್ಯಮಗಳ ಗಮನ ಸೆಳೆದಿದ್ದ ಉಡುಪಿ ಬಸ್ ನಿಲ್ದಾಣ ಬಳಿಯ ಲಾಡ್ಜ್ ನಲ್ಲಿ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಹೊಟೇಲ್ ಸಿಬಂದಿಯಲ್ಲಿ ಆತಂಕ ಮೂಡಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಗಳೂರು ಹೊರವಲಯದ ಕೊಣಾಜೆ ನಿವಾಸಿ ಶರಣ್ ರಾಜ್ (31) ಎಂದು ಗುರುತಿಸಲಾಗಿದೆ. ಶರಣ್ ರಾಜ್ ಮಂಗಳೂರಿನಲ್ಲಿ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಯಾವ ಸಮಸ್ಯೆ ಇತ್ತು ಎನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆಸರು ಬದಲಿಸಿದ ಹೊಟೇಲ್, ಲಾಡ್ಜ್ !
ಈ ನಡುವೆ, ಸಂತೋಷ್ ಸಾವನ್ನಪ್ಪಿದ ಶಾಂಭವಿ ಲಾಡ್ಜ್ ನಲ್ಲಿ ಗ್ರಾಹಕರ ಸಂಖ್ಯೆ ತೀರಾ ಇಳಿಕೆಯಾಗಿದ್ದು ಸಂತೋಷ್ ಸಾವಿನ ಪ್ರಕರಣದಿಂದ ಕೆಟ್ಟ ಹೆಸರು ಬಂದಿದ್ದರಿಂದ ಲಾಡ್ಜ್ ಹೆಸರನ್ನು ಮಾಲಕರು ಬದಲಾಯಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದ ಈ ಪ್ರಕರಣದಿಂದ ಲಾಡ್ಜ್ ಹೆಸರಿಗೆ ಧಕ್ಕೆ ಬಂದಿತ್ತು. ಇದರಿಂದ ಹೊಟೇಲ್ ಮತ್ತು ಲಾಡ್ಜ್ ಹೆಸರನ್ನು ಬದಲಾಯಿಸಲು ಮಾಲಕರು ನಿರ್ಧರಿಸಿದ್ದು, ಅದರಂತೆ ಹೆಸರು ಬದಲಾವಣೆ ಮಾಡಲಾಗಿದೆ. ಆದರೆ ಹೆಸರು ಬದಲಿಸಿದ ಬೆನ್ನಲ್ಲೇ ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
One more person dies by suicide at Shambhavi Hotel here, which was known all over the state for the suicide of contractor Santhosh K Patil, who alleged demand of commission from minister K S Eshwarappa.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am