ಬ್ರೇಕಿಂಗ್ ನ್ಯೂಸ್
20-04-22 08:43 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ಘಟನೆ ನಡೆದಿದೆ.
ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು ಬಾಲಕ ಸೈಕಲ್ ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ. ಸ್ಥಳೀಯ ನಿವಾಸಿ ಹಿದಾಯತುಲ್ಲಾ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಮೃತ ಬಾಲಕ.

ಮೊಹಮ್ಮದ್ ಜೀಶನ್ ಮತ್ತು ಇನ್ನೊಬ್ಬ ಬಾಲಕ ಜೊತೆಯಾಗಿ ಅಂಗಡಿಗೆಂದು ಬಂದಿದ್ದು ಒಬ್ಬ ಹುಡುಗ ಇಳಿದು ಹೋಗಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಸೈಕಲ್ ನಲ್ಲಿದ್ದ ಹುಡುಗನ ಮೇಲೆ ಟಿಪ್ಪರ್ ಡಿಕ್ಕಿಯಾಗಿದೆ. ಕಟ್ಟಪುಣಿ ರಸ್ತೆ ಕಿರಿದಾದ ರಸ್ತೆಯಾಗಿದ್ದು ಟಿಪ್ಪರ್ ಲಾರಿಯಲ್ಲಿ ಚಾಲಕ ಮಣ್ಣು ಹೇರಿಕೊಂಡು ಫೈಸಲ್ ನಗರಕ್ಕೆ ತೆರಳುತ್ತಿದ್ದ. ಘಟನೆ ಆಗುತ್ತಲೇ ಜನ ಸೇರಿದ್ದು, ಲಾರಿ ಚಾಲಕ ಅಬುಬಕ್ಕರ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Six year old boy killed after tipper rams on him while cycling in Bajal. The deceased has been identified as Mohammad Jishan.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am