ಬ್ರೇಕಿಂಗ್ ನ್ಯೂಸ್
24-09-20 03:37 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಈಗ ಕನ್ನಡದ ಖ್ಯಾತ ನಟಿ ಕಂ ಆಂಕರ್ ಅನುಶ್ರೀಗೂ ಸುತ್ತಿಕೊಂಡಿದೆ. ಮಂಗಳೂರಿನಲ್ಲಿ ವಾರದ ಹಿಂದೆ ಬಂಧಿಸಲ್ಪಟ್ಟ ಕಿಶೋರ್ ಶೆಟ್ಟಿ ಸಂಪರ್ಕದಲ್ಲಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಿಶೋರ್ ಶೆಟ್ಟಿ ಜೊತೆ ಸಂಪರ್ಕ ಇರುವ ಹಲವು ಯುವಕರು ಮತ್ತು ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ತರುಣ್ ಎಂಬಾತನನ್ನೂ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅನುಶ್ರೀ ಹೆಸರು ಹೇಳಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಆಕೆಯನ್ನು ವಿಚಾರಣೆ ನಡೆಸುವುದಕ್ಕಾಗಿ ಮಂಗಳೂರು ಪೊಲೀಸರು ನೋಟೀಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲೇ ಕಿಶೋರ್ ಶೆಟ್ಟಿ ಬಂಧನ ಆಗಿತ್ತು. ಆತನ ಬಂಧನ ಆಗುತ್ತಿದ್ದಂತೆ ಮೊದಲಿಗೆ ಕನ್ನಡದ ನಿರೂಪಕಿಯ ಹೆಸರು ಕೇಳಿಬಂದಿತ್ತು. ಅನುಶ್ರೀ ಮತ್ತು ಅಕುಲ್ ಜೊತೆ ಕಿಶೋರ್ ಶೆಟ್ಟಿಗೆ ನಂಟು ಇದೆ ಎನ್ನುವ ವದಂತಿ ಹರಡಿತ್ತು. ಆದರೆ ಇದ್ಯಾವುದೂ ಕನ್ಫರ್ಮ್ ಆಗಿರಲಿಲ್ಲ. ಇದೀಗ ಮಂಗಳೂರು ಮೂಲದ ನಟಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರೇ ನೋಟೀಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಕ್ಕೆ ಅನುಶ್ರೀ ತನಗೇನು ನೋಟೀಸ್ ಬಂದಿಲ್ಲ ಅಂತ ಉತ್ತರಿಸಿದ್ದಾರೆ.
ಕಿಶೋರ್ ಶೆಟ್ಟಿ ಮತ್ತು ಅಕಿಲ್ ನೌಶೀಲ್, ಡ್ರಗ್ ಪೆಡ್ಲರ್ ಆಗಿದ್ದು ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದರು. ಮಂಗಳೂರಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗ್ತಿತ್ತು. ಇದೀಗ ಅನುಶ್ರೀಗೆ ನೋಟೀಸ್ ನೀಡಿರುವ ಬಗ್ಗೆ ಮಂಗಳೂರು ಡಿಸಿಪಿ ವಿನಯ್ ಗಾಂವಕರ್ ಬಳಿ ಪ್ರಶ್ನೆ ಮಾಡಿದಾಗ ಪೋಲೀಸರು ನೋಟಿಸ್ ನೀಡಲು ಬೆಂಗಳೂರಿಗೆ ತೆರಳಿರುವುದಾಗಿ ತಿಳಿಸಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm