ಬ್ರೇಕಿಂಗ್ ನ್ಯೂಸ್
23-04-22 11:54 am Mangalore Correspondent ಕರಾವಳಿ
ಮಂಗಳೂರು, ಎ.23: ಗುರುಪುರ ಹೋಬಳಿಯ ಗಂಜಿಮಠ ಬಳಿಯ ಮಣೇಲ್ ಎಂಬಲ್ಲಿ ಮಸೀದಿ ನವೀಕರಣದ ಸಂದರ್ಭದಲ್ಲಿ ದೇವಸ್ಥಾನ ಮಾದರಿಯ ಕುರುಹು ಪತ್ತೆಯಾಗಿರುವ ವಿಚಾರ ಕೋರ್ಟ್ ಮೆಟ್ಟಿಲೇರಿದೆ.
ಗಂಜಿಮಠ ನಿವಾಸಿ ಧನಂಜಯ ಎಂಬವರು ಮಂಗಳೂರಿನ ಮೂರನೇ ಜೆಎಂಎಫ್ ಕೋರ್ಟ್ ನಲ್ಲಿ ಈ ಬಗ್ಗೆ ದಾವೆ ಹೂಡಿದ್ದು ಸದರಿ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಮಸೀದಿಯಲ್ಲಿ ದೇವಸ್ಥಾನ ಹೋಲುವ ಕಟ್ಟಡ ಇರುವುದರಿಂದ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸಬಾರದು. ಕಟ್ಟಡದ ಒಳಗಡೆ ಮಸೀದಿ ಕಮಿಟಿಯವರಾಗಲೀ, ಇತರರಾಗಲೀ ಪ್ರವೇಶ ಮಾಡಬಾರದು ಎಂದು ಕೋರ್ಟ್ ತಡೆಯಾಜ್ಞೆ ನೀಡಿದೆ.




ಮುಂದಿನ ವಿಚಾರಣೆಯ ವರೆಗೆ ಈ ತಡೆಯಾಜ್ಞೆ ಇರಲಿದೆ. ಮುಂದಿನ ವಿಚಾರಣೆ ದಿನಾಂಕ ಜೂನ್ 3ಕ್ಕೆ ನಿಗದಿ ಪಡಿಸಲಾಗಿದೆ. ಮಳಲಿ ಪೇಟೆಯ ಜುಮ್ಮಾ ಮಸೀದಿಯ ನವೀಕರಣ ಕಾಮಗಾರಿ ಸಂದರ್ಭದಲ್ಲಿ ಎರಡು ದಿನಗಳ ಹಿಂದೆ ದೇವಸ್ಥಾನದ ಕುರುಹು ಕಂಡುಬಂದಿತ್ತು.
The works related to renovation of mosque at Malali as a controversy of siting of remnants of olden Hindu temple on land of mosque cropped up, city police commissioner N Shashikumar said that, as a precaution police security is put up near the mosque till the issue is resolved.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am