ಬ್ರೇಕಿಂಗ್ ನ್ಯೂಸ್
23-04-22 11:54 am Mangalore Correspondent ಕರಾವಳಿ
ಮಂಗಳೂರು, ಎ.23: ಗುರುಪುರ ಹೋಬಳಿಯ ಗಂಜಿಮಠ ಬಳಿಯ ಮಣೇಲ್ ಎಂಬಲ್ಲಿ ಮಸೀದಿ ನವೀಕರಣದ ಸಂದರ್ಭದಲ್ಲಿ ದೇವಸ್ಥಾನ ಮಾದರಿಯ ಕುರುಹು ಪತ್ತೆಯಾಗಿರುವ ವಿಚಾರ ಕೋರ್ಟ್ ಮೆಟ್ಟಿಲೇರಿದೆ.
ಗಂಜಿಮಠ ನಿವಾಸಿ ಧನಂಜಯ ಎಂಬವರು ಮಂಗಳೂರಿನ ಮೂರನೇ ಜೆಎಂಎಫ್ ಕೋರ್ಟ್ ನಲ್ಲಿ ಈ ಬಗ್ಗೆ ದಾವೆ ಹೂಡಿದ್ದು ಸದರಿ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಮಸೀದಿಯಲ್ಲಿ ದೇವಸ್ಥಾನ ಹೋಲುವ ಕಟ್ಟಡ ಇರುವುದರಿಂದ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸಬಾರದು. ಕಟ್ಟಡದ ಒಳಗಡೆ ಮಸೀದಿ ಕಮಿಟಿಯವರಾಗಲೀ, ಇತರರಾಗಲೀ ಪ್ರವೇಶ ಮಾಡಬಾರದು ಎಂದು ಕೋರ್ಟ್ ತಡೆಯಾಜ್ಞೆ ನೀಡಿದೆ.




ಮುಂದಿನ ವಿಚಾರಣೆಯ ವರೆಗೆ ಈ ತಡೆಯಾಜ್ಞೆ ಇರಲಿದೆ. ಮುಂದಿನ ವಿಚಾರಣೆ ದಿನಾಂಕ ಜೂನ್ 3ಕ್ಕೆ ನಿಗದಿ ಪಡಿಸಲಾಗಿದೆ. ಮಳಲಿ ಪೇಟೆಯ ಜುಮ್ಮಾ ಮಸೀದಿಯ ನವೀಕರಣ ಕಾಮಗಾರಿ ಸಂದರ್ಭದಲ್ಲಿ ಎರಡು ದಿನಗಳ ಹಿಂದೆ ದೇವಸ್ಥಾನದ ಕುರುಹು ಕಂಡುಬಂದಿತ್ತು.
The works related to renovation of mosque at Malali as a controversy of siting of remnants of olden Hindu temple on land of mosque cropped up, city police commissioner N Shashikumar said that, as a precaution police security is put up near the mosque till the issue is resolved.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm