ಬ್ರೇಕಿಂಗ್ ನ್ಯೂಸ್
23-04-22 12:42 pm Mangalore Correspondent ಕರಾವಳಿ
ಮಂಗಳೂರು, ಎ.23: ಬಿಎಂಡಬ್ಲ್ಯು ಕಾರು ಚಾಲಕನ ಅವಾಂತರದಿಂದಾಗಿ ಇನ್ನೊಂದು ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆಯ ಬ್ರೇನ್ ಡೆಡ್ ಆಗಿದ್ದು ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.
ಎರಡು ವಾರಗಳ ಹಿಂದೆ ನಗರದ ಬಲ್ಲಾಳ್ ಬಾಗ್ ನಲ್ಲಿ ಮಧ್ಯಾಹ್ನ 1.20ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯೂ ಕಾರು ಚಾಲಕ, ಮಣ್ಣಗುಡ್ಡ ನಿವಾಸಿ ಶ್ರವಣ್ ಅತಿ ವೇಗದ ಚಾಲನೆಯಿಂದಾಗಿ ಕಾರು ಡಿವೈಡರ್ ಮೇಲಿಂದ ಹಾರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಮಹಿಳೆ ಮಂಗಳಾದೇವಿ ನಿವಾಸಿ ಪ್ರೀತಿ ನಾಗರಾಜ್ (39) ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.



ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ, ಚಿಕಿತ್ಸೆ ಫಲಿಸಿಲ್ಲ. ಅಪಘಾತದ ದಿನವೇ ಕೋಮಾಗೆ ಜಾರಿದ್ದ ಮಹಿಳೆಗೆ ಪ್ರಜ್ಞೆ ಬಂದಿಲ್ಲ. ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪ್ರೀತಿ ಅವರ ಅಂಗಾಗ ದಾನ ಮಾಡಲು ನಿರ್ಧರಿಸಿದ್ದಾರೆ. ಯುವಕನ ನಿರ್ಲಕ್ಷ್ಯದ ಚಾಲನೆಗೆ ಮಹಿಳೆ ದುರಂತ ಸಾವು ಕಾಣುವಂತಾಗಿದೆ.
Preethi Manoj, who suffered injuries in a bizarre accident at Ballalbagh here has been declared brain dead. Her family has decided to donate her organs, said sources.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am