ಬ್ರೇಕಿಂಗ್ ನ್ಯೂಸ್
23-04-22 10:26 pm Mangalore Correspondent ಕರಾವಳಿ
ಮಂಗಳೂರು, ಎ.23: ಅತ್ತ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮದಿಂದಾಗಿ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ರಾಜ್ಯ ಸರಕಾರ ದಿಢೀರ್ ಆಗಿ 179 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾಯಿಸಿ ಆದೇಶ ಮಾಡಿದೆ. ಮಂಗಳೂರು, ಬೆಂಗಳೂರು, ವಿಜಯಪುರ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವರ್ಗಾವರ್ಗಿ ಆಗಿದ್ದು, ಕೆಲವರನ್ನು ಈ ಕಡೆಯಿಂದ ಆ ಕಡೆಗೆ ದಬ್ಬಲಾಗಿದೆ. ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎಂಬುದನ್ನು ಕೊಟ್ಟಿರುವ ಪಟ್ಟಿಯಲ್ಲಿ ನೋಡಬಹುದಾಗಿದೆ.
ಮಂಗಳೂರು ನಗರದ ಮಟ್ಟಿಗೆ ಹೇಳುವುದಾದರೆ, ಬರ್ಕೆ ನಗರ ಠಾಣೆಯಲ್ಲಿದ್ದ ಜ್ಯೋತಿರ್ಲಿಂಗ ಹೊನಕಟ್ಟಿ ಅವರನ್ನು ಬೆಂಗಳೂರು ಸಿಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ನಗರ ಸಿಸಿಆರ್ ಬಿಯಲ್ಲಿದ್ದ ಸಿದ್ದಗೌಡ ಹೆಚ್. ಬಜಂತ್ರಿ ಅವರನ್ನು ಕಂಕನಾಡಿ ನಗರ ಠಾಣೆಗೆ ವರ್ಗ ಮಾಡಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ನಾಲ್ಕು ವರ್ಷಗಳಿಂದ ಇನ್ಸ್ ಪೆಕ್ಟರ್ ಆಗಿದ್ದ ಅಶೋಕ್ ಪಿ. ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ.




ಮಂಗಳೂರು ದಕ್ಷಿಣ ಪಾಂಡೇಶ್ವರ ಠಾಣೆಯಲ್ಲಿದ್ದ ಲೋಕೇಶ್ ಎ.ಸಿ. ಅವರನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ. ಮಹಿಳಾ ಠಾಣೆಯಲ್ಲಿದ್ದ ರೇವತಿ ಎನ್. ಅವರನ್ನು ಕರಾವಳಿ ಪೊಲೀಸ್ ಠಾಣೆಗೆ ವರ್ಗ ಮಾಡಲಾಗಿದೆ. ಮಂಗಳೂರು ಡಿಸಿಆರ್ ಇ ಯಲ್ಲಿದ್ದ ವಿನಾಯಕ ಬಿಲ್ಲವ ಅವರನ್ನ ಮಂಗಳೂರು ಎಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿದ್ದ ಗುರುದತ್ ಕಾಮತ್ ಅವರನ್ನು ಸಿಸಿಆರ್ ಬಿ ಮಂಗಳೂರು ನಗರ ಘಟಕಕ್ಕೆ ವರ್ಗ ಮಾಡಲಾಗಿದೆ.
Karnataka 179 police inspectors ordered for transfer, Revathi, Ashok and other few inspectors from Mangalore transferred.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm