ಬ್ರೇಕಿಂಗ್ ನ್ಯೂಸ್
25-04-22 10:01 am Mangalore Correspondent ಕರಾವಳಿ
ಮಂಗಳೂರು, ಎ.25: ಕಾರಿಗೆ ಡಿಕ್ಕಿಯಾಗಿ ನಿಯಂತ್ರಣ ಕಳಕೊಂಡ ಗ್ರಾನೈಟ್ ತುಂಬಿದ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ರಾ.ಹೆ. 66 ರ ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದೆದುದುರು ನಡೆದಿದೆ.
ಕೊಣಾಜೆ ಮಂಗಳೂರು ವಿವಿಯ ಮಂಗಳಾ ಸಭಾಂಗಣ ಬಳಿಯ ನಿವಾಸಿ ರೊನಾಲ್ಡ್ ಸುಕುಮಾರ್ ಕರ್ಕಡ (59) ಮೃತ ದುರ್ದೈವಿ. ಭಾನುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಸುಕುಮಾರ್ ಅವರು ಮಂಗಳೂರಿನಿಂದ ಕೊಣಾಜೆಗೆ ತನ್ನ ಸ್ಕೂಟರಲ್ಲಿ ತೆರಳುತ್ತಿದ್ದರು. ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದೆದುರು ಕೇರಳದ ಕಡೆ ಧಾವಿಸುತ್ತಿದ್ದ ಗ್ರಾನೈಟ್ ಹೊತ್ತ ಲಾರಿಯೊಂದು ಬೆಲೆನೊ ಕಾರಿಗೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸುಕುಮಾರ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲಿನಿಂದ ಹರಿದಿದೆ.



ಸ್ಕೂಟರ್ ಸವಾರ ಸುಕುಮಾರ್ ಅವರ ಮೇಲಿಂದಲೇ ಲಾರಿ ಚಕ್ರ ಹರಿದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ತೆರಳಿ ಲಾರಿಯಲ್ಲಿದ್ದ ಕ್ಲೀನರ್ ಮತ್ತು ಚಾಲಕನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮೃತ ರೊನಾಲ್ಡ್ ಸುಕುಮಾರ್ ಅವರು ಪತ್ನಿ, ಪುತ್ರಿ, ಮೊಮ್ಮಗಳನ್ನ ಅಗಲಿದ್ದಾರೆ.
Ghastly accident at Jeppinamogaru in Mangalore, 59 year old dies on spot after truck rams on him. The deceased has been identified as Sukumar.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm