ಬ್ರೇಕಿಂಗ್ ನ್ಯೂಸ್
27-04-22 05:03 pm Mangalore Correspondent ಕರಾವಳಿ
ಮಂಗಳೂರು, ಎ.27: ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಸಂವಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಮೂಡುಬಿದ್ರಿಗೆ ಆಗಮಿಸಿದ್ದಾರೆ. ಮೂಡುಬಿದ್ರೆ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸ್ವಾಗತಿಸಿದರು.
ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಸಿಎಂ ಬೊಮ್ಮಾಯಿ ವಿಮಾನ ವಿಳಂಬದ ಕಾರಣ ಮಂಗಳೂರು ಪ್ರವಾಸ ರದ್ದುಪಡಿಸಿದ್ದರು. ಬಳಿಗ ಗೃಹ ಕಚೇರಿ ಕೃಷ್ಣಾದಿಂದಲೇ ಪ್ರಧಾನಿಯವರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ಮೂಡುಬಿದ್ರೆಗೆ ಆಗಮಿಸಿದ್ದಲ್ಲಿ ಇಲ್ಲಿಂದಲೇ ಪ್ರಧಾನಿ ಸಂವಾದದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸಲಾಗಿತ್ತು.

ಮಧ್ಯಾಹ್ನ ವಿಡಿಯೋ ಸಂವಾದ ಮುಗಿಸಿದ ಬಳಿಕ ತುರ್ತಾಗಿ ಹೆಲಿಕಾಪ್ಟರ್ ನಲ್ಲಿ ಮೂಡುಬಿದ್ರೆಗೆ ಆಗಮಿಸಿದ್ದಾರೆ. ಮೂಡುಬಿದ್ರೆಯಲ್ಲಿ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಲಿದ್ದಾರೆ. ಆರೋಗ್ಯ ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ ಜೊತೆಗಿದ್ದರು.
Chief minister Basavaraj Bommai who arrived at Moodbidri helipad on Wednesday, April 27 was welcomed by state minister for energy V Sunil Kumar.The CM later inaugurated the newly constructed Annadasoha (community meals) building at Excellent College here.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am