ಬ್ರೇಕಿಂಗ್ ನ್ಯೂಸ್
29-04-22 09:41 pm Udupi Correspondnt ಕರಾವಳಿ
ಉಡುಪಿ, ಎ.29: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬಂದಿ ರಾಜೇಶ್ ಕುಂದರ್ ಕರ್ತವ್ಯದಲ್ಲಿದ್ದಾಗಲೇ ತಮ್ಮ ಸರ್ವಿಸ್ ರಿವಾಲ್ವರ್ ನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಘಟನೆ ಉಡುಪಿಯಲ್ಲಿ ನಡೆದಿದೆ.
ರಾಜೇಶ್ ಕುಂದರ್ ಆದಿ ಉಡುಪಿಯ ಶಾಲೆಯೊಂದರಲ್ಲಿ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆಯನ್ನು ಇಟ್ಟಿದ್ದ ಕೊಠಡಿಗೆ ರಾತ್ರಿ ಭದ್ರತೆಗೆ ನಿಯೋಜನೆಗೊಂಡಿದ್ದರು. ಶುಕ್ರವಾರ ಬೆಳಗ್ಗೆ ಬದಲಿ ಸಿಬಂದಿ ಅವರ ಜಾಗಕ್ಕೆ ಆಗಮಿಸಿದಾಗ, ರಾಜೇಶ್ ಕುಂದರ್ ತಲೆಗೆ ಗುಂಡು ಹೊಡೆದುಕೊಂಡು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕುಟುಂಬಸ್ಥರ ದೂರಿನಂತೆ ಪ್ರಕರಣ ದಾಖಲಾಗಿದ್ದು, ಕೃತ್ಯಕ್ಕೆ ಸಂಬಂಧಿಸಿ ಸರ್ವಿಸ್ ರಿವಾಲ್ವರ್ ವಶಕ್ಕೆ ಪಡೆದಿದ್ದೇವೆ ಎಂದು ಎಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ಮಾಧ್ಯಮಕ್ಕೆ ತಿಳಿಸಿದ್ದಾರೆ. ಪ್ರಕರಣ ಒಂದಕ್ಕೆ ಸಂಬಂಧಿಸಿ ರಾಜೇಶ್ ಕುಂದರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿತ್ತು. ಅಮಾನತು ಅವಧಿ ಮುಗಿಸಿದ ಬಳಿಕ ಗುರುವಾರ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕುಟುಂಬದಲ್ಲಿ ಅಥವಾ ಕರ್ತವ್ಯದಲ್ಲಿ ಕಿರುಕುಳ ಆಗಿತ್ತೇ ಎನ್ನುವ ಬಗ್ಗೆ ತನಿಖೆಯಿಂದ ತಿಳಿದುಬರಬೇಕು.
Udupi Head constable Rajesh Kunder shoots himself with the service weapon on duty. Disclosing this to the media persons on Friday, April 29, assistant superintendent of police S T Siddalingappa said, "Deceased Rajesh was a head constable in the District Armed Reserve Police. He was on night duty outside the SSLC examination question paper store room at the high school in Adi Udupi. When other personnel arrived on the morning of Friday to relieve him they found him dead.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm