ಬ್ರೇಕಿಂಗ್ ನ್ಯೂಸ್
01-05-22 09:42 pm Udupi Correspondent ಕರಾವಳಿ
ಉಡುಪಿ, ಮೇ 1: ಪೊಲೀಸ್ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಇದಕ್ಕೂ ಮುನ್ನ ಬರೆದಿದ್ದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಮೂವರು ಪೊಲೀಸರು ಕಾರಣ ಎಂದು ಬರೆದಿದ್ದು ತನಿಖೆಯ ಜಾಡನ್ನು ಅತ್ತ ತಿರುಗಿಸಿದೆ.
ಆದಿ ಉಡುಪಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಡಿಎಆರ್ ಸಿಬಂದಿ ರಾಜೇಶ್ ಕುಂದರ್ ಎಪ್ರಿಲ್ 28 ರಂದು ಬೆಳಗ್ಗೆ ತನ್ನ ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧಿಸಿ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಿಂಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ನಡುವೆ ನಡೆದ ಗಲಾಟೆ ವಿಚಾರದಲ್ಲಿ ರಾಜೇಶ್ ಕುಂದರ್ ಅವರನ್ನು ಅಮಾನತು ಮಾಡಲಾಗಿತ್ತು. ಮೊನ್ನೆ ಎ.27 ರಂದು ಅಮಾನತು ಅವಧಿ ಪೂರೈಸಿ ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. ಅಮಾನತು ಆಗಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದರು. ಅದೇ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದ್ದು ಡೆತ್ ನೋಟ್ ನಲ್ಲಿರುವ ಮಾಹಿತಿಗಳು ಪ್ರಕರಣದ ತನಿಖೆಗೆ ದಿಕ್ಕು ತೋರಿದೆ. ಡೆತ್ ನೋಟ್ ನಲ್ಲಿ ಡಿಎಆರ್ ಎಸಿಪಿ ಉಮೇಶ್, ಅಶ್ಫಾಕ್ ಹಾಗೂ ಗಂಗೊಳ್ಳಿ ಠಾಣೆ ಪಿಎಸ್ಐ ನಂಜ ನಾಯ್ಕ ಹಾಗೂ ಇನ್ನೋರ್ವ ವ್ಯಕ್ತಿ ತನ್ನ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮೂವರು ಪೊಲೀಸರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ ಭದ್ರತೆ ; ಕರ್ತವ್ಯದಲ್ಲಿದ್ದಾಗಲೇ ತಲೆಗೆ ಗುಂಡು ಹಾರಿಸಿಕೊಂಡು ಪೊಲೀಸ್ ಸಿಬಂದಿ ಆತ್ಮಹತ್ಯೆ
The alleged suicide case of head constable Rajesh Kundar has taken a new twist due with the death note found. In the death note, the deceased has accused an ACP, PSI and two others of abetting his extreme step.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am