ಬ್ರೇಕಿಂಗ್ ನ್ಯೂಸ್
01-05-22 09:42 pm Udupi Correspondent ಕರಾವಳಿ
ಉಡುಪಿ, ಮೇ 1: ಪೊಲೀಸ್ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಇದಕ್ಕೂ ಮುನ್ನ ಬರೆದಿದ್ದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಮೂವರು ಪೊಲೀಸರು ಕಾರಣ ಎಂದು ಬರೆದಿದ್ದು ತನಿಖೆಯ ಜಾಡನ್ನು ಅತ್ತ ತಿರುಗಿಸಿದೆ.
ಆದಿ ಉಡುಪಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಡಿಎಆರ್ ಸಿಬಂದಿ ರಾಜೇಶ್ ಕುಂದರ್ ಎಪ್ರಿಲ್ 28 ರಂದು ಬೆಳಗ್ಗೆ ತನ್ನ ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧಿಸಿ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಿಂಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ನಡುವೆ ನಡೆದ ಗಲಾಟೆ ವಿಚಾರದಲ್ಲಿ ರಾಜೇಶ್ ಕುಂದರ್ ಅವರನ್ನು ಅಮಾನತು ಮಾಡಲಾಗಿತ್ತು. ಮೊನ್ನೆ ಎ.27 ರಂದು ಅಮಾನತು ಅವಧಿ ಪೂರೈಸಿ ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. ಅಮಾನತು ಆಗಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದರು. ಅದೇ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದ್ದು ಡೆತ್ ನೋಟ್ ನಲ್ಲಿರುವ ಮಾಹಿತಿಗಳು ಪ್ರಕರಣದ ತನಿಖೆಗೆ ದಿಕ್ಕು ತೋರಿದೆ. ಡೆತ್ ನೋಟ್ ನಲ್ಲಿ ಡಿಎಆರ್ ಎಸಿಪಿ ಉಮೇಶ್, ಅಶ್ಫಾಕ್ ಹಾಗೂ ಗಂಗೊಳ್ಳಿ ಠಾಣೆ ಪಿಎಸ್ಐ ನಂಜ ನಾಯ್ಕ ಹಾಗೂ ಇನ್ನೋರ್ವ ವ್ಯಕ್ತಿ ತನ್ನ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮೂವರು ಪೊಲೀಸರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ ಭದ್ರತೆ ; ಕರ್ತವ್ಯದಲ್ಲಿದ್ದಾಗಲೇ ತಲೆಗೆ ಗುಂಡು ಹಾರಿಸಿಕೊಂಡು ಪೊಲೀಸ್ ಸಿಬಂದಿ ಆತ್ಮಹತ್ಯೆ
The alleged suicide case of head constable Rajesh Kundar has taken a new twist due with the death note found. In the death note, the deceased has accused an ACP, PSI and two others of abetting his extreme step.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm