ಬ್ರೇಕಿಂಗ್ ನ್ಯೂಸ್
25-09-20 11:51 am Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ಡ್ರಗ್ಸ್ ನಂಟಿನಲ್ಲಿ ಮಂಗಳೂರು ಪೊಲೀಸರಿಂದ ಬುಲಾವ್ ಆಗಿರುವ ನಿರೂಪಕಿ ಅನುಶ್ರೀಗೆ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಜೊತೆಗಿನ ಪಾರ್ಟಿಯೇ ಸಂಕಷ್ಟ ತರುತ್ತಾ ಅನ್ನುವ ಅನುಮಾನ ಕೇಳಿಬಂದಿದೆ.
ಮಂಗಳೂರಿನಲ್ಲಿ ಪೊಲೀಸರ ವಿಚಾರಣೆಯಲ್ಲಿ ಕಿಶೋರ್ ಮತ್ತು ತರುಣ್, ತಾವು ಅನುಶ್ರೀ ಜೊತೆಗೆ ಪಾರ್ಟಿ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಹೆಚ್ಚು ಕ್ಲೋಸ್ ಆಗಿದ್ದೆವು. ನೇರ ಸಂಪರ್ಕ ಇತ್ತೆಂದು ಹೇಳಿಕೆ ನೀಡಿದ್ದಾರೆ.

ಕಿಶೋರ್ ಮತ್ತು ತರುಣ್ ಬೆಂಗಳೂರಿನಲ್ಲಿ ಕೊರಿಯೋಗ್ರಾಫರ್ ಆಗಿದ್ದು ಖಾಸಗಿ ವಾಹಿನಿಯ "ಕುಣಿಯೋಣು ಬಾರಾ" ರಿಯಾಲಿಟಿ ಶೋನಲ್ಲಿ ಅನುಶ್ರೀಗೆ ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದರು. ಅದರಲ್ಲಿ ಅನುಶ್ರೀ ವಿನ್ನರ್ ಆಗಿದ್ದಲ್ಲದೆ, ಮೆಡಲ್ ಪಡೆದಿದ್ದಕ್ಕಾಗಿ ಇಬ್ಬರು 'ಗುರು'ಗಳಿಗೆ ಪಾರ್ಟಿ ನೀಡಿದ್ದಳು ಎಂದು ವಿಚಾರಣೆಯಲ್ಲಿ ಆರೋಪಿಗಳು ಹೇಳಿಕೆ ನೀಡಿದ್ದಾರೆ.
ಮಂಗಳೂರು ಪೊಲೀಸರ ವಿಚಾರಣೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿರುವ ಈ ಮಾಹಿತಿಯೇ ಅನುಶ್ರೀ ಪಾಲಿಗೆ ಸಂಕಷ್ಟಕ್ಕೆ ಕಾರಣವಾಗಿದೆ. ಇದೇ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಅನುಶ್ರೀಯನ್ನ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗ್ತಿದೆ. ಇದೇ ವಿಚಾರದಲ್ಲಿ ಪೊಲೀಸರು ಅನುಶ್ರೀಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.
Join our WhatsApp group for latest news updates (2)
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm